ದೇವರ ಪೂಜೆಗೆ ಒಡೆದ ತೆಂಗಿನಕಾಯಿ ಹಾಳಾದ್ರೆ ಶುಭನಾ? ಅಶುಭನಾ?

Webdunia
ಬುಧವಾರ, 2 ಜನವರಿ 2019 (07:15 IST)
ಬೆಂಗಳೂರು : ದೇವರ ಪೂಜೆಗೆ ಯಾವಾಗಲೂ ತೆಂಗಿನಕಾಯಿ ಬೇಕೆಬೇಕು. ತೆಂಗಿನಕಾಯಿ ಒಡೆಯದೆ ಯಾವುದೇ ದೇವರ ಪೂಜೆಯು ಪೂರ್ಣವಾಗುವುದಿಲ್ಲ.


ಆದರೆ ಇಂತಹ ಪವಿತ್ರವಾದ ತೆಂಗಿನಕಾಯಿಯನ್ನು ದೇವರ ಪೂಜೆಯ ವೇಳೆ  ಒಡೆದಾಗ ಅದು ಹಾಳಾಗಿದ್ದರೆ ಕೆಲವರು ತುಂಬಾ ಭಯಪಡುತ್ತಾರೆ. ಅದು ಅಪಶಕುನ, ಮುಂಬರುವ ಸಮಸ್ಯೆಗಳ ಸೂಚನೆ ಎಂದು ಭಾವಿಸುತ್ತಾರೆ. ಆದರೆ ಇನ್ನು ಮುಂದೆ ಹಾಗೇ ಅಂದು ಕೊಳ್ಳಬೇಡಿ. ಯಾಕೆಂದರೆ ಒಡೆದ ತೆಂಗಿನಕಾಯಿ ಹಾಳಾಗಿದ್ದರೆ ಇದನ್ನು ಶುಭ ಸಂಕೇತ ಎನ್ನಲಾಗುತ್ತದೆ.


ದೇವರಿಗೆ ನೀವು ಅರ್ಪಣೆ ಮಾಡಿದ ತೆಂಗಿನಕಾಯಿಯನ್ನು ದೇವರು ಸ್ವೀಕರಿಸಿದ್ದಾನೆ. ನಿಮ್ಮ ಪೂಜೆಗೆ ತೃಪ್ತಿಗೊಂಡಿದ್ದಾನೆ. ಶೀಘ್ರವೇ ನಿಮ್ಮೆಲ್ಲ ಆಸೆ ಈಡೇರಲಿದೆ ಎಂದರ್ಥ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು

ಶಿವನ ಕೃಪೆಗಾಗಿ ಶ್ರೀ ರುದ್ರ ಸ್ತುತಿಯನ್ನು ಇಂದು ತಪ್ಪದೇ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಇಂದು ತಪ್ಪದೇ ಓದಿ

ಶುಕ್ರವಾರ ಓದಬೇಕಾದ ಲಕ್ಷ್ಮೀ ಚಾಲೀಸಾ ಮಂತ್ರ

ಮುಂದಿನ ಸುದ್ದಿ
Show comments