ದೇವರ ತೀರ್ಥವನ್ನು ಸೇವಿಸಿದ ನಂತರ ತಲೆಗೆ ಸವರಿಕೊಂಡರೆ ಒಳ್ಳೆಯದೇ?

Webdunia
ಸೋಮವಾರ, 27 ಆಗಸ್ಟ್ 2018 (12:50 IST)
ಬೆಂಗಳೂರು : ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನ ಮಾಡಿಕೊಂಡು, ಆರತಿ ಸ್ವೀಕರಿಸಿದ ನಂತರ ತೀರ್ಥವನ್ನು  ತೆಗೆದುಕೊಳ್ಳುತ್ತೇವೆ. ಬೆರಳುಗಳನ್ನು ಗೋಕರ್ಣ ಮುದ್ರೆಯಲ್ಲಿ ಇರಿಸಿ ತೀರ್ಥವನ್ನು ಸ್ವೀಕರಿಸುತ್ತೇವೆ. ಹೀಗೆ ತೀರ್ಥವನ್ನು ಸೇವಿಸಿದ ನಂತರ ಮಿಕ್ಕುಳಿದ ತೀರ್ಥವನ್ನು ಬಹಳಷ್ಟು ಜನ ತಮ್ಮ ತಲೆಗೆ ಸವರಿಕೊಳ್ಳುತ್ತಾರೆ. ಆದರೆ ಈರೀತಿ ಮಾಡಬಾರದಂತೆ.


ಯಾಕೆಂದರೆ ತೀರ್ಥದಲ್ಲಿರುವ ಜೇನು, ಸಕ್ಕರೆ ಮೊದಲಾದುವು ಕೂದಲಿಗೆ ಹಾನಿಯನ್ನು ಉಂಟುಮಾಡುತ್ತವೆ. ಅದೇರೀತಿ ತುಳಸಿ ತೀರ್ಥವನ್ನು ಸೇವಿಸಿದ ನಂತರವೂ ತಲೆಗೆ ಸವರಿಕೊಳ್ಳ ಬಾರದಂತೆ. ತೀರ್ಥ ಸೇವಿಸಿದ ನಂತರ ಕೈ ಎಂಜಲಾಗುತ್ತದೆ. ಎಂಜಲು ಕೈಯನ್ನು ತಲೆಗೆ ಸವರಿಕೊಳ್ಳ ಬಾರದಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments