Webdunia - Bharat's app for daily news and videos

Install App

ದೇವರ ತೀರ್ಥವನ್ನು ಸೇವಿಸಿದ ನಂತರ ತಲೆಗೆ ಸವರಿಕೊಂಡರೆ ಒಳ್ಳೆಯದೇ?

Webdunia
ಸೋಮವಾರ, 27 ಆಗಸ್ಟ್ 2018 (12:50 IST)
ಬೆಂಗಳೂರು : ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನ ಮಾಡಿಕೊಂಡು, ಆರತಿ ಸ್ವೀಕರಿಸಿದ ನಂತರ ತೀರ್ಥವನ್ನು  ತೆಗೆದುಕೊಳ್ಳುತ್ತೇವೆ. ಬೆರಳುಗಳನ್ನು ಗೋಕರ್ಣ ಮುದ್ರೆಯಲ್ಲಿ ಇರಿಸಿ ತೀರ್ಥವನ್ನು ಸ್ವೀಕರಿಸುತ್ತೇವೆ. ಹೀಗೆ ತೀರ್ಥವನ್ನು ಸೇವಿಸಿದ ನಂತರ ಮಿಕ್ಕುಳಿದ ತೀರ್ಥವನ್ನು ಬಹಳಷ್ಟು ಜನ ತಮ್ಮ ತಲೆಗೆ ಸವರಿಕೊಳ್ಳುತ್ತಾರೆ. ಆದರೆ ಈರೀತಿ ಮಾಡಬಾರದಂತೆ.


ಯಾಕೆಂದರೆ ತೀರ್ಥದಲ್ಲಿರುವ ಜೇನು, ಸಕ್ಕರೆ ಮೊದಲಾದುವು ಕೂದಲಿಗೆ ಹಾನಿಯನ್ನು ಉಂಟುಮಾಡುತ್ತವೆ. ಅದೇರೀತಿ ತುಳಸಿ ತೀರ್ಥವನ್ನು ಸೇವಿಸಿದ ನಂತರವೂ ತಲೆಗೆ ಸವರಿಕೊಳ್ಳ ಬಾರದಂತೆ. ತೀರ್ಥ ಸೇವಿಸಿದ ನಂತರ ಕೈ ಎಂಜಲಾಗುತ್ತದೆ. ಎಂಜಲು ಕೈಯನ್ನು ತಲೆಗೆ ಸವರಿಕೊಳ್ಳ ಬಾರದಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ಮುಂದಿನ ಸುದ್ದಿ
Show comments