ಶ್ರಾವಣ ಮಾಸದಲ್ಲಿ ಯಾವ ವಾರ ಯಾವ ನೈವೇದ್ಯ ಸಮರ್ಪಿಸಿದರೆ ಉತ್ತಮ

Webdunia
ಬುಧವಾರ, 5 ಆಗಸ್ಟ್ 2020 (07:37 IST)
ಬೆಂಗಳೂರು : ಶ್ರಾವಣ ಮಾಸದಲ್ಲಿ ದೇವರ ಪೂಜೆ ಮಾಡುತ್ತೇವೆ. ಆ ವೇಳೆ ದೇವರಿಗೆ ಈ ನೈವೇದ್ಯಗಳನ್ನು ಇಟ್ಟರೆ ತಾಯಿ ಆಶೀರ್ವಾದ ದೊರೆಯುತ್ತದೆ.

ಮಂಗಳವಾರದಂದು ದೇವರ ಪೂಜೆ ಮಾಡಿದ ಬಳಿಕ ಕಡಲೆಕಾಳಿನಿಂದ ಮಾಡಿದ ನೈವೇದ್ಯವನ್ನು ದೇವರಿಗೆ ಸಮರ್ಪಿಸಬೇಕು. ಬುಧವಾರದಂದು ಹಾಲಿನಿಂದ ಮಾಡಿದ ಪಾಯಸವನ್ನು ಸಮರ್ಪಿಸಬೇಕು.  ಗುರುವಾರದ ದಿನ ಎಳ್ಳಿನ ಉಂಡೆಯನ್ನು ಸಮರ್ಪಿಸಬೇಕು. ಶುಕ್ರವಾರದಂದು ಸಜ್ಜಿಗೆಯನ್ನು ಸಮರ್ಪಿಸಬೇಕು. ಶನಿವಾರದಂದು ಕಜ್ಜಾಯವನ್ನು ಸಮರ್ಪಿಸಬೇಕು.


ಭಾನುವಾರದಂದು ಬಿಸಿಬೇಳೆ ಬಾತ್ ನ್ನು ಸಮರ್ಪಿಸಬೇಕು. ಸೋಮವಾರದಂದು  ಒಬ್ಬಟ್ಟನ್ನು ಮಾಡಿ ಸಮರ್ಪಿಸಿದರೆ ಉತ್ತಮ ಎಂದು ಪಂಡಿತರು ಹೇಳುತ್ತಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments