ಕನ್ಯಾ ರಾಶಿಯವರು ಧನವಂತರಾಗಲು ಬೇವಿನ ಮರಕ್ಕೆ ಇದನ್ನು ಹಾಕಬೇಕು

Webdunia
ಗುರುವಾರ, 2 ಜನವರಿ 2020 (07:16 IST)
ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ಕನ್ಯಾ ರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.



ಕನ್ಯಾರಾಶಿಯಲ್ಲಿ ಹುಟ್ಟಿದವರು ಪಶ್ಚಿಮದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಬೇಕು. ಕನ್ಯಾರಾಶಿಯಲ್ಲಿ ಗಂಡ ಅಥವಾ ಹೆಂಡತಿ ಯಾವಾಗಲೂ ಜಗಳವಾಡುತ್ತಿದ್ದರೆ ನೀವು ಬೇಗ ಆರ್ಥಿಕವಾಗಿ ಪತನವಾಗುತ್ತೀರಿ.


ಹಾಗೇ ಈ ರಾಶಿಯವರು ಬೇವಿನ ಮರವನ್ನು ಮನೆಯ ಸುತ್ತಮುತ್ತ ಸ್ವಚ್ಚತೆ ಇರುವ ಕಡೆ ಬೆಳೆಸಬೇಕು. ಹಾಗೇ ಇದಕ್ಕೆ ಪ್ರತಿದಿನ ನೀರು ಹಾಕುವಾಗ ಅರಶಿನ ಮಿಶ್ರಿತ ನೀರನ್ನು ಹಾಕಬೇಕು. ಹೀಗೆ ಮಾಡಿದರೆ ನಿಮಗೆ ಆಕಸ್ಮಿಕ ಧನಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments