Webdunia - Bharat's app for daily news and videos

Install App

ಮನೆಯ ವಾಸ್ತುದೋಷ ಪರಿಹಾರಕ್ಕೆ ಇದೊಂದಿದ್ದರೆ ಸಾಕು!

Webdunia
ಗುರುವಾರ, 1 ಫೆಬ್ರವರಿ 2018 (05:51 IST)
ಬೆಂಗಳೂರು : ಮನೆಯ ವಾಸ್ತು ಸರಿಯಾಗಿಲ್ಲವೆಂದರೆ ಅನೇಕ ತೊಂದರೆಗಳು ಆ ಮನೆಯವರನ್ನು ಕಾಡುತ್ತಿರುತ್ತದೆ. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಇಲ್ಲದಂತಾಗುತ್ತದೆ. ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಮನೆಯಲ್ಲಿ ಈ ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಪರಿಹಾರವಾಗುತ್ತದೆ ಎಂದು ತಿಳಿಸಿದ್ದಾರೆ.

 
ಅದೇನೆಂದರೆ ತುಳಸಿ. ಶುಭ ಅಥವಾ ಅಶುಭ ಯಾವುದೇ ಕಾರ್ಯವಾಗಿರಲಿ ತುಳಸಿ ಬೇಕೇ ಬೇಕು. ಪುರಾಣಗಳ ಪ್ರಕಾರ, ತುಳಸಿ ಗಿಡದ ದರ್ಶನ ಹಾಗೂ ಸ್ಪರ್ಶದಿಂದಲೇ ಪಾಪಗಳು ಪರಿಹಾರವಾಗುತ್ತವೆ. ಆದ್ದರಿಂದ ಇಂತಹ ತುಳಸಿ ಗಿಡ ಮನೆಯಲ್ಲಿ ನೆಟ್ಟರೆ ವಾಸ್ತುದೋಷ ಪರಿಹಾರಗಾಗುತ್ತದೆ ಎಂದು ಪುರಾಣದಲ್ಲಿ ತಿಳಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments