Webdunia - Bharat's app for daily news and videos

Install App

ಬೆಳಿಗ್ಗೆ ಎದ್ದ ತಕ್ಷಣ ಇವುಗಳು ಕಣ್ಣಿಗೆ ಕಾಣಿಸಿದ್ರೆ ಶುಭಕರವಂತೆ

Webdunia
ಶನಿವಾರ, 16 ಮಾರ್ಚ್ 2019 (09:28 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ಕಣ್ಣಿಗೆ ಕಾಣಿಸುವ ಕೆಲವು ವಸ್ತುಗಳನ್ನು ಶುಭ ಅಶುಭ ಎಂದು ಹೇಳಲಾಗುತ್ತದೆ. ಅದೇರೀತಿ ಬೆಳಿಗ್ಗೆ ಎದ್ದ ತಕ್ಷಣ ಕೆಲವು ವಸ್ತುಗಳು ಕಣ್ನಿಗೆ ಬಿದ್ದರೆ ಅದು ಶುಭವಂತೆ. ಇದರಿಂದ ಆ ದಿನ ಪೂರ್ತಿ ಮಂಗಳಕರವಾಗಿರತ್ತದೆಯಂತೆ.


ಬೆಳಿಗ್ಗೆ ಮನೆ ಬಾಗಿಲು ತೆಗೆಯುತ್ತಿದ್ದಂತೆ ಕೆಂಪು ಬಟ್ಟೆ ಧರಿಸಿದ ಸುಮಂಗಲಿ ನಿಮ್ಮ ಕಣ್ಣಿಗೆ ಬಿದ್ರೆ ಆ ದಿನ ಲಾಭವಾಗಲಿದೆ ಎಂದರ್ಥ. ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಅದರಲ್ಲಿ ಯಶಸ್ಸು ಕಾಣುತ್ತೀರಿ ಎಂದರ್ಥ.


ಹಾಗೇ ಬೆಳಿಗ್ಗೆ ಮನೆ ಬಾಗಿಲು ತೆರೆಯುತ್ತಿದ್ದಂತೆ ಆಕಳು ಕಣ್ಣಿಗೆ ಬಿದ್ರೆ ಅದು ಕೂಡ ಮಂಗಳಕರ. ಅಲ್ಲದೇ ದನದ ಕೂಗು ಕೇಳಿದ್ರೆ, ವೇದ-ಮಂತ್ರಗಳು ಕೇಳಿದ್ರೆ, ಅಗ್ನಿಯ ದರ್ಶನವಾದ್ರೆ ಶುಭಕರ. ಒಂದು ವೇಳೆ ಕಪ್ಪು ಆಕಳು ಕಣ್ಣಿಗೆ ಬಿದ್ರೆ ಹೆಚ್ಚು ಶುಭಕರ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments