Webdunia - Bharat's app for daily news and videos

Install App

ದುಷ್ಟ ಶಕ್ತಿಯ ನಾಶಕ್ಕಾಗಿ ಕಾಳಿಯ ಈ ಮಂತ್ರ ಪಠಿಸಿ

Krishnaveni K
ಮಂಗಳವಾರ, 10 ಸೆಪ್ಟಂಬರ್ 2024 (08:52 IST)
Photo Credit: Facebook
ಬೆಂಗಳೂರು: ಕಾಳಿ ಎಂದರೇ ಕಪ್ಪು ಬಣ್ಣ ನೆನಪಾಗುತ್ತದೆ. ಕಾಳಿ ದೇವಿ ಅಥವಾ ಕಾಳಿಕಾ ಮಾತೆ ಎಂದು ಕರೆಯಲ್ಪಡುವ ದೇವಿಯ ಒಂದು ಅವತಾರ ಭೀಭತ್ಸ ರೂಪದ್ದಾಗಿದೆ. ಆದರೆ ಆಕೆ ತನ್ನ ಭಕ್ತರ ಪಾಲಿಗೆ ದಯಾಮಯಿ, ಶಕ್ತಿ ತುಂಬುವಾಕೆ.

ಮಾನಸಿಕವಾಗಿ ನಮಗೆ ಭಯ, ದುಷ್ಟ ಶಕ್ತಿಗಳ ಕಾಟವಿದ್ದಾಗ, ಶತ್ರು ಭಯವಿದ್ದಾಗ ಕಾಳಿಕಾ ಮಾತೆಯ ಸ್ತೋತ್ರ ಪಠಿಸುವುದು ಸೂಕ್ತವಾಗಿದೆ. ಸೂರ್ಯಾಸ್ತದ ನಂತರ ಕಾಳಿ ಮಂತ್ರವನ್ನು ಪಠಿಸುವುದು ಸೂಕ್ತವಾಗಿದೆ. ಉತ್ತರಾಭಿಮುಖವಾಗಿ ಕುಳಿತು ಕಾಳಿ ಮಂತ್ರವನ್ನು ಪಠಿಸಬೇಕು.

ಕಾಳಿ ಮಂತ್ರ ಪಠಿಸುವಾಗ ಕೆಂಪು ಬಣ್ಣದ ವಸ್ತ್ರ ಧರಿಸಿದರೆ ದೇವಿ ಪ್ರಸನನ್ನಳಾಗುತ್ತಾಳೆ. ಕಾಳಿ ಮಾತೆಗೆ ಕೆಂಪು ಹೂವುಗಳನ್ನು ಅರ್ಪಿಸಿದರೆ ಶ್ರೇಷ್ಠ. ಸತತವಾಗಿ 40 ದಿನಗಳ ಕಾಲ ಕಾಳಿ ಬೀಜ ಮಂತ್ರವನ್ನು ಪಠಿಸುವುದರಿಂದ ದುಷ್ಠ ಶಕ್ತಿಗಳ ನಾಶವಾಗಿ ನಿಮ್ಮಲ್ಲಿ ಆತ್ಮಸ್ಥೈರ್ಯ ಮೂಡುತ್ತದೆ.

ಕಾಳಿ ಬೀಜ ಮಂತ್ರ ಹೀಗಿದೆ:
ಓಂ ಕ್ರೀಂ ಕಾಳಿ
ಓಂ ಕ್ರೀಂ ಕಾಳಿ
ಇದನ್ನು ಏಕಾಗ್ರತೆಯಿಂದ ಹೇಳುತ್ತಾ ಬಂದರೆ ಒಳಿತಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments