Webdunia - Bharat's app for daily news and videos

Install App

ಆಂಜನೇಯನ ಈ ಮಂತ್ರವನ್ನು ಪಠಿಸಿದರೆ ಕಷ್ಟಗಳು ನಿವಾರಣೆಯಾಗಿ ಯಶಸ್ಸು ಸಿಗುವುದು

Krishnaveni K
ಶನಿವಾರ, 16 ನವೆಂಬರ್ 2024 (08:41 IST)
ಬೆಂಗಳೂರು: ಶನಿವಾರ ವಿಶೇಷವಾಗಿ ಆಂಜನೇಯನ ಪ್ರಾರ್ಥನೆ ಮಾಡುವುದರಿಂದ ಶನಿ ದೋಷ ನಿವಾರಣೆಯಾಗುತ್ತದೆ. ಈ ದಿನ ಆಂಜನೇಯನ ಕಾರ್ಯಿಸಿದ್ಧಿ ಮಂತ್ರವನ್ನು ಪಠಿಸುವುದರಿಂದ ಕಷ್ಟಗಳು ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿದೆ.

ಆಂಜನೇಯ ಸಾಕ್ಷಾತ್ ಶ್ರೀರಾಮಚಂದ್ರನ ಸಂಕಷ್ಟಗಳನ್ನು ಪರಿಹರಿಸಿದಾತ. ಇನ್ನು ನಾವು ಯಾವ ಲೆಕ್ಕ. ನಮ್ಮ ಜೀವನದಲ್ಲಿ ಬರುವ ಕಷ್ಟ-ನಷ್ಟಗಳು ದೂರವಾಗಿ ಯಶಸ್ಸು ಗಳಿಸಬೇಕೆಂದರೆ ಆಂಜನೇಯನ ಸೇವೆ ಮತ್ತು ಪೂಜೆ ಮಾಡುತ್ತಾ ಬರಬೇಕು. ಅದಕ್ಕಾಗಿಯೇ ಕಾರ್ಯಸಿದ್ಧಿ ಆಂಜನೇಯ ಮಂತ್ರ ಪಠಿಸುವುದು ಮುಖ್ಯ.

ಅಸಾಧ್ಯ ಸಾಧಕ ಸ್ವಾಮಿನ್ ಅಸಾಧ್ಯಂ ತಮಕಿಮ್ ವದ
ರಾಮದೂತ ಕೃಪಾಂ ಸಿಂಧೋ ಮಮಕಾರ್ಯಂ ಸಾಧಯಪ್ರಭೂ
 
ಇದು ವಿಶೇಷವಾಗಿ ಉದ್ದೇಶಿತ ಕಾರ್ಯಸಾಧನೆಗಾಗಿ ಹೇಳಬೇಕಾದ ಹನುಮಾನ್ ಮಂತ್ರವಾಗಿದೆ. ಹನುಮಾನ್ ಚಾಲೀಸಾವನ್ನು ಹಾಡುವುದರಿಂದ ಶನಿ ದೋಷ ನಿವಾರಣೆಯಾಗುತ್ತದೆ. ಅದೇ ರೀತಿ ಕಾರ್ಯಸಿದ್ಧಿ ಆಂಜನೇಯ ಮಂತ್ರ ಹೇಳುವುದರಿಂದ ಕಾರ್ಯಸಾಧನೆಯಾಗುವುದು. ಈ ಮಂತ್ರವನ್ನು 48 ದಿನಗಳ ಕಾಲ ನಿರಂತರವಾಗಿ ಭಕ್ತಿಯಿಂದ ಪಠಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಶ್ರೀ ಗಣೇಶ ಪ್ರಾತಃಸ್ಮರಣಂ ಸ್ತೋತ್ರ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments