Select Your Language

Notifications

webdunia
webdunia
webdunia
webdunia

ಮನೆಯಲ್ಲಿ ಹಣಕಾಸಿನ ತೊಂದರೆಯಾದರೆ ಮನೆಯ ಹೊರಗಡೆ ಈ ದೇವರ ಫೋಟೋವನ್ನು ಇಡಿ

ಮನೆಯಲ್ಲಿ ಹಣಕಾಸಿನ ತೊಂದರೆಯಾದರೆ ಮನೆಯ ಹೊರಗಡೆ ಈ ದೇವರ ಫೋಟೋವನ್ನು ಇಡಿ
ಬೆಂಗಳೂರು , ಮಂಗಳವಾರ, 5 ಮಾರ್ಚ್ 2019 (07:45 IST)
ಬೆಂಗಳೂರು : ಮನೆಯೊಳಗೆ ನಕರಾತ್ಮಕ ಶಕ್ತಿ ಪ್ರವೇಶ ಮಾಡಿದರೆ ಮನೆಯಲ್ಲಿ ಯಾವಾಗಲೂ ಅಶಾಂತಿ, ಋಣಬಾಧೆ, ಹಣಕಾಸಿನ ತೊಂದರೆ , ಅನಾರೋಗ್ಯ ಕಾಡುತ್ತಿರುತ್ತದೆ. ಅಂತವರು  ಮನೆಯ ಹೊರಗಡೆ ಈ ದೇವರ ಫೋಟೋವನ್ನು ಇಟ್ಟು ಪೂಜೆ ಮಾಡಿ.

ಹೌದು. ಹೆಚ್ಚಾಗಿ ದೇವರನ್ನು ಮನೆಯೊಳಗಿಟ್ಟು ಪೂಜೆ ಮಾಡುತ್ತಾರೆ. ಆದರೆ ನಕರಾತ್ಮಕ ಶಕ್ತಿ ಮನೆಯ ಮುಖ್ಯ ದ್ವಾರದ ಮೂಲಕ ಪ್ರವೇಶಿಸುವುದರಿಂದ ದ್ವಾರದ ಮುಂದೆ ಒಂದು ದೊಡ್ಡದಾದ ಪಂಚಮುಖಿ ಆಂಜನೇಯ ಸ್ವಾಮಿಯ ಫೋಟೊವನ್ನು ಇಡಬೇಕು.

 

ಪಂಚಮುಖಿ ಆಂಜನೇಯ ಸ್ವಾಮಿಯನ್ನು ಪೂಜಿಸಿದರೆ ಆ ಮನೆಯಲ್ಲಿ ಕೆಟ್ಟ ಶಕ್ತಿಯ ಪ್ರಭಾವ ಇರುವುದಿಲ್ಲ ಜೊತೆಗೆ ಕೆಟ್ಟ ಶಕ್ತಿ ಒಳಗೆ ಪ್ರವೇಶಿಸಲು ಬಿಡುವುದಿಲ್ಲ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮುಂದೆ ಆಗುವ ಘಟನೆಗಳ ಮುನ್ಸೂಚನೆ ನೀಡುತ್ತೆ ನಮ್ಮ ದೇಹದ ಈ ಅಂಗಾಗಗಳು