ಹಣಕಾಸಿನ ಸಮಸ್ಯೆ ದೂರವಾಗಲು ಮಧ್ಯಾಹ್ನದ ವೇಳೆ ಕಾಗೆಗಳಿಗೆ ಇದನ್ನ ಇಡಿ

Webdunia
ಶುಕ್ರವಾರ, 8 ಮೇ 2020 (06:30 IST)
Normal 0 false false false EN-US X-NONE X-NONE

ಬೆಂಗಳೂರು : ಮನುಷ್ಯನಿಗೆ ಹೆಚ್ಚಾಗಿ ಕಾಡುವ ಸಮಸ್ಯೆ ಎಂದರೆ ಅದು ಹಣಕಾಸಿನ ಸಮಸ್ಯೆ. ಈ ಸಮಸ್ಯೆಯಿಂದ ಹೊರಬಂದು ನೀವು ಕೋಟ್ಯಾಧಿಪತಿಯಾಗಲು ಈ ಸಣ್ಣ ಪರಿಹಾರವನ್ನು ಮಾಡಿ.
 


 

ನಮಗೆ ದೇವರ ಅನುಗ್ರಹದ ಜೊತೆಗೆ ನಮ್ಮ ಪಿತೃಗಳ ಆಶೀರ್ವಾದವು ಬಹಳ ಮುಖ್ಯವಾಗುತ್ತದೆ. ಆದಕಾರಣ ಪಿತೃದೋಷ ಪರಿಹರಿಸಿಕೊಳ್ಳಲು ಪ್ರತಿದಿನ ಮಧ್ಯಾಹ್ನದ 12 ಗಂಟೆಯ ವೇಳೆಗೆ ಮಾಡಿದ ಅನ್ನಕ್ಕೆ ಸ್ವಲ್ಪ ಹಾಲನ್ನು ಬೆರೆಸಿ ಕಾಗೆಗೆ ಇಡಿ ಜೊತೆಗೆ ನೀರನ್ನು ಇಡಿ. ಇದರಿಂದ ಪಿತೃಗಳ ಅನುಗ್ರಹ ನಿಮಗಾಗುತ್ತದೆ.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments