Webdunia - Bharat's app for daily news and videos

Install App

ನಿಮ್ಮ ಪರ್ಸ್ ನಲ್ಲಿ ಹಣ ಯಾವಾಗಲೂ ತುಂಬಿರಲು ಇದನ್ನು ಪರ್ಸಿನಲ್ಲಿಡಿ

Webdunia
ಬುಧವಾರ, 26 ಆಗಸ್ಟ್ 2020 (07:25 IST)
ಬೆಂಗಳೂರು : ಎಲ್ಲರೂ ನಮ್ಮದೇ ಆದ ಮನೆ ಕಟ್ಟಬೇಕು. ಅಲ್ಲಿ ಎಲ್ಲರೂ ಸುಖ,ಶಾಂತಿ ನೆಮ್ಮದಿಯಿಂದ ಇರಬೇಕು ಎಂಬ ಹಂಬಲವಿರುತ್ತದೆ. ಅದಕ್ಕೆ ಹಣ ಬೇಕಾಗುತ್ತದೆ. ಅದಕ್ಕಾಗಿ ನೀವು ಹೀಗೆ ಮಾಡಿ.

ಭಾನುವಾರದಂದು ಬೆಳಿಗ್ಗೆ ಪೂಜಾ ಕಾರ್ಯಗಳನ್ನು ಮುಗಿಸಿ ಅರಳಿಮರದ ಕೆಳಗೆ ಬಿದ್ದಿರುವ ಎಲೆಗಳನ್ನು ತೆಗೆದುಕೊಂಡು ಬಂದು ಅದನ್ನು ದೇವರ ಕೋಣೆಯಲ್ಲಿಟ್ಟು ಅರಶಿನ ದಾರವನ್ನು ಆ ಎಲೆಯ ತೊಟ್ಟಿಗೆ ಕಟ್ಟಿ. ಅದರ ಮೇಲೆ ಗಂಧದಲ್ಲಿ ‘ಶ್ರೀ’ ಎಂದು ಬರೆಯಿರಿ. ಅದಕ್ಕೆ ಅರಶಿನ ಕುಂಕುಮ ಇಟ್ಟು ದೇವರ ಫೋಟೋದ ಮುಂದೆ ಇಡಿ.  ಮರುದಿನ ಅದನ್ನು ನಿಮ್ಮ ಪರ್ಸ್ ನಲ್ಲಿಟ್ಟುಕೊಳ್ಳಿ. ಇದರಿಂದ ಧನಾರ್ಕಷಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಲಕ್ಷ್ಮೀ ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments