Select Your Language

Notifications

webdunia
webdunia
webdunia
webdunia

ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ಈ 2 ವಸ್ತುಗಳನ್ನು ತಪ್ಪದೇ ನಿಮ್ಮ ಬಳಿ ಇಟ್ಟುಕೊಳ್ಳಿ

ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ಈ 2 ವಸ್ತುಗಳನ್ನು ತಪ್ಪದೇ ನಿಮ್ಮ ಬಳಿ ಇಟ್ಟುಕೊಳ್ಳಿ
ಬೆಂಗಳೂರು , ಗುರುವಾರ, 3 ಸೆಪ್ಟಂಬರ್ 2020 (07:35 IST)
ಬೆಂಗಳೂರು : ಜೀವನದಲ್ಲಿ ಸಮಸ್ಯೆಗಳು ಬಂದು ಹೋಗುತ್ತಿರುತ್ತದೆ. ಆದರೆ ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ಈ 2 ವಸ್ತುಗಳನ್ನು ನಿಮ್ಮ ಬಳಿ ಇಟ್ಟುಕೊಂಡರೆ ಯಾವುದೇ ನಕರಾತ್ಮಕ ಶಕ್ತಿಗಳು ನಿಮ್ಮ ಬಳಿ ಸುಳಿಯವುದಿಲ್ಲ. ಅದು ಏನೆಂಬುದನ್ನು ತಿಳಿಯೋಣ.

ಪಚ್ಚೆ ಕರ್ಪೂರ ಹಾಗೂ ಕಲ್ಲುಪ್ಪನ್ನು ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ನಿಮ್ಮ ಹಣ ಇಡುವ ಸ್ಥಳದಲ್ಲಿ ಅಥವಾ ನಿಮ್ಮ ಜೇಬಿನಲ್ಲಿ, ಪರ್ಸ್ ನಲ್ಲಿ ಇಟ್ಟುಕೊಂಡರೆ  ಯಾವುದೇ ನಕರಾತ್ಮಕ ಶಕ್ತಿಗಳು ನಿಮ್ಮ ಬಳಿ ಸುಳಿಯವುದಿಲ್ಲ ಮತ್ತು ನಿಮಗಿರುವ ಹಣಕಾಸಿನ ಸಮಸ್ಯೆ ದೂರವಾಗುತ್ತದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ರಾಶಿಗನುಗುಣವಾಗಿ ಚಂದ್ರ ತಾರೆಯ ಲಕ್ಷಣಗಳು ಹೀಗಿರುತ್ತವೆ