Webdunia - Bharat's app for daily news and videos

Install App

ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ಈ 2 ವಸ್ತುಗಳನ್ನು ತಪ್ಪದೇ ನಿಮ್ಮ ಬಳಿ ಇಟ್ಟುಕೊಳ್ಳಿ

Webdunia
ಗುರುವಾರ, 3 ಸೆಪ್ಟಂಬರ್ 2020 (07:35 IST)
ಬೆಂಗಳೂರು : ಜೀವನದಲ್ಲಿ ಸಮಸ್ಯೆಗಳು ಬಂದು ಹೋಗುತ್ತಿರುತ್ತದೆ. ಆದರೆ ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ಈ 2 ವಸ್ತುಗಳನ್ನು ನಿಮ್ಮ ಬಳಿ ಇಟ್ಟುಕೊಂಡರೆ ಯಾವುದೇ ನಕರಾತ್ಮಕ ಶಕ್ತಿಗಳು ನಿಮ್ಮ ಬಳಿ ಸುಳಿಯವುದಿಲ್ಲ. ಅದು ಏನೆಂಬುದನ್ನು ತಿಳಿಯೋಣ.

ಪಚ್ಚೆ ಕರ್ಪೂರ ಹಾಗೂ ಕಲ್ಲುಪ್ಪನ್ನು ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ನಿಮ್ಮ ಹಣ ಇಡುವ ಸ್ಥಳದಲ್ಲಿ ಅಥವಾ ನಿಮ್ಮ ಜೇಬಿನಲ್ಲಿ, ಪರ್ಸ್ ನಲ್ಲಿ ಇಟ್ಟುಕೊಂಡರೆ  ಯಾವುದೇ ನಕರಾತ್ಮಕ ಶಕ್ತಿಗಳು ನಿಮ್ಮ ಬಳಿ ಸುಳಿಯವುದಿಲ್ಲ ಮತ್ತು ನಿಮಗಿರುವ ಹಣಕಾಸಿನ ಸಮಸ್ಯೆ ದೂರವಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

ಮುಂದಿನ ಸುದ್ದಿ
Show comments