ದೇವಸ್ಥಾನಕ್ಕೆ ಹೋದಾಗ ಈ ನಿಯಮಗಳನ್ನು ತಪ್ಪದೇ ಪಾಲಿಸಿ

Webdunia
ಸೋಮವಾರ, 11 ಮಾರ್ಚ್ 2019 (06:56 IST)
ಬೆಂಗಳೂರು : ಪ್ರತಿಯೊಬ್ಬರು ದೇವಸ್ಥಾನಕ್ಕೆ ಹೋಗುತ್ತಾರೆ. ಅಲ್ಲಿ ದೇವರ ಅನುಗ್ರಹ ಪಡೆಯಲು ಪೂಜೆ, ಅರ್ಚನೆ, ಹೋಮ ಹವನಗಳನ್ನು ಮಾಡಿಸುತ್ತಾರೆ.  ಆದರೆ ಅದರ ಜೊತೆಗೆ ಕೆಲವು ನಿಯಮಗಳನ್ನು ಪಾಲಿಸಬೇಕು. ಅದು ಏನೆಂಬುದನ್ನು ತಿಳಿದುಕೊಳ್ಳೋಣ.


ಪ್ರತಿಯೊಬ್ಬರು ದೇವಸ್ಥಾನಕ್ಕೆ ಹೋದಾಗ ಮೊದಲಿಗೆ ದೇವರ ಮುಂದೆ ಇರುವ ಧ್ವಜ ಸ್ತಂಭವನ್ನು ದರ್ಶನ ಮಾಡಬೇಕು.  ಹಾಗೇ ಶಿವಾಲಯಕ್ಕೆ ಹೋದಾಗ ಮೊದಲಿಗೆ ನವಗ್ರಹವನ್ನು ಪ್ರದರ್ಶನೆ ಮಾಡಿ ಕಾಲನ್ನು ತೊಳೆದುಕೊಂಡು ನಂತರ ಶಿವನ ದರ್ಶನವನ್ನು ಪಡೆಯಬೇಕು.


ಅದೇ ವಿಷ್ಣು ದೇವಾಲಯಕ್ಕೆ ಹೋದಾಗ ಮೊದಲಿಗೆ ವಿಷ್ಣು ದೇವರ ದರ್ಶನ ಮಾಡಿ ನಂತರ ಬೇರೆ ದೇವರ ದರ್ಶನ ಪಡೆಯಬೇಕು. ಹಾಗೇ ಯಾವುದೇ ದೇವರ ವಿಗ್ರಹವನ್ನು ದರ್ಶನ ಮಾಡುವ ಮೊದಲು ದೇವರ ಪಾದವನ್ನು ದರ್ಶನ ಮಾಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

ಬುಧವಾರದಂದು ವಿಘ್ನ ವಿನಾಶಕನಿಗೆ ವಿಶೇಷ ಪೂಜೆ ಮಾಡಿದ್ರೆ ಏನ್ ಫಲ ಗೊತ್ತಾ

ದಕ್ಷಿಣಾ ಮೂರ್ತಿ ಸ್ತೋತ್ರಂ ತಪ್ಪದೇ ಓದಿ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments