Webdunia - Bharat's app for daily news and videos

Install App

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Krishnaveni K
ಗುರುವಾರ, 3 ಏಪ್ರಿಲ್ 2025 (08:39 IST)
ಮಹಾವಿಷ್ಣುವಿನ ಅವತಾರವಾದ ಶ್ರೀಕೃಷ್ಣನನ್ನು ಭಕ್ತಿಯಿಂದ ಪೂಜೆ ಮಾಡುವುದರಿಂದ ನಿಮ್ಮ ಮನೋಕಾಮನೆಗಳು ನೆರವೇರುತ್ತದೆ. ಶ್ರೀಕೃಷ್ಣನನ್ನು ಕುರಿತ ಕೃಷ್ಣಾಷ್ಟಕಂ ಇಲ್ಲಿದೆ, ತಪ್ಪದೇ ಓದಿ.

ವಸುದೇವಸುತಂ ದೇವಂ ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ || ೧ ||
ಅತಸೀಪುಷ್ಪಸಂಕಾಶಂ ಹಾರನೂಪುರಶೋಭಿತಮ್ |
ರತ್ನಕಂಕಣಕೇಯೂರಂ ಕೃಷ್ಣಂ ವಂದೇ ಜಗದ್ಗುರುಮ್ || ೨ ||
ಕುಟಿಲಾಲಕಸಂಯುಕ್ತಂ ಪೂರ್ಣಚಂದ್ರನಿಭಾನನಮ್ |
ವಿಲಸತ್ಕುಂಡಲಧರಂ ಕೃಷ್ಣಂ ವಂದೇ ಜಗದ್ಗುರುಮ್ || ೩ ||
ಮಂದಾರಗಂಧಸಂಯುಕ್ತಂ ಚಾರುಹಾಸಂ ಚತುರ್ಭುಜಮ್ |
ಬರ್ಹಿಪಿಂಛಾವಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಮ್ || ೪ ||
ಉತ್ಫುಲ್ಲಪದ್ಮಪತ್ರಾಕ್ಷಂ ನೀಲಜೀಮೂತಸನ್ನಿಭಮ್ |
ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಮ್ || ೫ || 
ರುಕ್ಮಿಣೀಕೇಳಿಸಂಯುಕ್ತಂ ಪೀತಾಂಬರಸುಶೋಭಿತಮ್ |
ಅವಾಪ್ತತುಲಸೀಗಂಧಂ ಕೃಷ್ಣಂ ವಂದೇ ಜಗದ್ಗುರುಮ್ || ೬ ||
ಗೋಪಿಕಾನಾಂ ಕುಚದ್ವಂದ್ವಕುಂಕುಮಾಂಕಿತವಕ್ಷಸಮ್ |
ಶ್ರೀನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಮ್ || ೭ ||
ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾವಿರಾಜಿತಮ್ |
ಶಂಖಚಕ್ರಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಮ್ || ೮ ||
ಕೃಷ್ಣಾಷ್ಟಕಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ |
ಕೋಟಿಜನ್ಮಕೃತಂ ಪಾಪಂ ಸ್ಮರಣೇನ ವಿನಶ್ಯತಿ ||
ಇತಿ ಶ್ರೀ ಕೃಷ್ಣಾಷ್ಟಕಂ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಶುಕ್ರವಾರ ಮನೆಯಲ್ಲಿ ಐಶ್ವರ್ಯ ನೆಲೆಸಲು ಈ ಸ್ತೋತ್ರ ಓದಿ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಬುಧವಾರ ಗಣೇಶನ ಅನುಗ್ರಹ ಸಿಗಲು ಈ ಸ್ತೋತ್ರ ಓದಿ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

ಮುಂದಿನ ಸುದ್ದಿ
Show comments