Daily Horoscope

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Krishnaveni K
ಗುರುವಾರ, 3 ಏಪ್ರಿಲ್ 2025 (08:39 IST)
ಮಹಾವಿಷ್ಣುವಿನ ಅವತಾರವಾದ ಶ್ರೀಕೃಷ್ಣನನ್ನು ಭಕ್ತಿಯಿಂದ ಪೂಜೆ ಮಾಡುವುದರಿಂದ ನಿಮ್ಮ ಮನೋಕಾಮನೆಗಳು ನೆರವೇರುತ್ತದೆ. ಶ್ರೀಕೃಷ್ಣನನ್ನು ಕುರಿತ ಕೃಷ್ಣಾಷ್ಟಕಂ ಇಲ್ಲಿದೆ, ತಪ್ಪದೇ ಓದಿ.

ವಸುದೇವಸುತಂ ದೇವಂ ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ || ೧ ||
ಅತಸೀಪುಷ್ಪಸಂಕಾಶಂ ಹಾರನೂಪುರಶೋಭಿತಮ್ |
ರತ್ನಕಂಕಣಕೇಯೂರಂ ಕೃಷ್ಣಂ ವಂದೇ ಜಗದ್ಗುರುಮ್ || ೨ ||
ಕುಟಿಲಾಲಕಸಂಯುಕ್ತಂ ಪೂರ್ಣಚಂದ್ರನಿಭಾನನಮ್ |
ವಿಲಸತ್ಕುಂಡಲಧರಂ ಕೃಷ್ಣಂ ವಂದೇ ಜಗದ್ಗುರುಮ್ || ೩ ||
ಮಂದಾರಗಂಧಸಂಯುಕ್ತಂ ಚಾರುಹಾಸಂ ಚತುರ್ಭುಜಮ್ |
ಬರ್ಹಿಪಿಂಛಾವಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಮ್ || ೪ ||
ಉತ್ಫುಲ್ಲಪದ್ಮಪತ್ರಾಕ್ಷಂ ನೀಲಜೀಮೂತಸನ್ನಿಭಮ್ |
ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಮ್ || ೫ || 
ರುಕ್ಮಿಣೀಕೇಳಿಸಂಯುಕ್ತಂ ಪೀತಾಂಬರಸುಶೋಭಿತಮ್ |
ಅವಾಪ್ತತುಲಸೀಗಂಧಂ ಕೃಷ್ಣಂ ವಂದೇ ಜಗದ್ಗುರುಮ್ || ೬ ||
ಗೋಪಿಕಾನಾಂ ಕುಚದ್ವಂದ್ವಕುಂಕುಮಾಂಕಿತವಕ್ಷಸಮ್ |
ಶ್ರೀನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಮ್ || ೭ ||
ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾವಿರಾಜಿತಮ್ |
ಶಂಖಚಕ್ರಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಮ್ || ೮ ||
ಕೃಷ್ಣಾಷ್ಟಕಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ |
ಕೋಟಿಜನ್ಮಕೃತಂ ಪಾಪಂ ಸ್ಮರಣೇನ ವಿನಶ್ಯತಿ ||
ಇತಿ ಶ್ರೀ ಕೃಷ್ಣಾಷ್ಟಕಂ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments