Select Your Language

Notifications

webdunia
webdunia
webdunia
webdunia

ಇಂದು ಕೃಷ್ಣಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

Krishna God
ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಇಂದು ಮಹಾವಿಷ್ಣುವಿನ ಪ್ರಮುಖ ಅವತಾರಗಳಲ್ಲಿ ಒಂದಾಗಿರುವ ಶ್ರೀಕೃಷ್ಣನ ಕುರಿತ ಕೃಷ್ಣಾಷ್ಟಕಂ ಸ್ತೋತ್ರವನ್ನು ಓದಿ.

ವಸುದೇವ ಸುತಂ ದೇವಂ ಕಂಸ ಚಾಣೂರ ಮರ್ದನಮ್ ।
ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ ॥

ಅತಸೀ ಪುಷ್ಪ ಸಂಕಾಶಂ ಹಾರ ನೂಪುರ ಶೋಭಿತಮ್ ।
ರತ್ನ ಕಂಕಣ ಕೇಯೂರಂ ಕೃಷ್ಣಂ ವಂದೇ ಜಗದ್ಗುರುಮ್ ॥

ಕುಟಿಲಾಲಕ ಸಂಯುಕ್ತಂ ಪೂರ್ಣಚಂದ್ರ ನಿಭಾನನಮ್ ।
ವಿಲಸತ್ ಕುಂಡಲಧರಂ ಕೃಷ್ಣಂ ವಂದೇ ಜಗದ್ಗುರಮ್ ॥

ಮಂದಾರ ಗಂಧ ಸಂಯುಕ್ತಂ ಚಾರುಹಾಸಂ ಚತುರ್ಭುಜಮ್ ।
ಬರ್ಹಿ ಪಿಂಛಾವ ಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಮ್ ॥

ಉತ್ಫುಲ್ಲ ಪದ್ಮಪತ್ರಾಕ್ಷಂ ನೀಲ ಜೀಮೂತ ಸನ್ನಿಭಮ್ ।
ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಮ್ ॥

ರುಕ್ಮಿಣೀ ಕೇಳಿ ಸಂಯುಕ್ತಂ ಪೀತಾಂಬರ ಸುಶೋಭಿತಮ್ ।
ಅವಾಪ್ತ ತುಲಸೀ ಗಂಧಂ ಕೃಷ್ಣಂ ವಂದೇ ಜಗದ್ಗುರುಮ್ ॥

ಗೋಪಿಕಾನಾಂ ಕುಚದ್ವಂದ ಕುಂಕುಮಾಂಕಿತ ವಕ್ಷಸಮ್ ।
ಶ್ರೀನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಮ್ ॥

ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾ ವಿರಾಜಿತಮ್ ।
ಶಂಖಚಕ್ರ ಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಮ್ ॥

ಕೃಷ್ಣಾಷ್ಟಕ ಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ ।
ಕೋಟಿಜನ್ಮ ಕೃತಂ ಪಾಪಂ ಸ್ಮರಣೇನ ವಿನಶ್ಯತಿ ॥

Share this Story:

Follow Webdunia kannada

ಮುಂದಿನ ಸುದ್ದಿ

ಬುಧ ಗ್ರಹ ದೋಷವಿದ್ದಾಗ ಯಾವ ಆಹಾರ ಸೇವಿಸಬೇಕು, ಬಟ್ಟೆ ಧರಿಸಬೇಕು ತಿಳಿಯಿರಿ