ಇಂದು ಕೃಷ್ಣಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

Krishnaveni K
ಗುರುವಾರ, 2 ಏಪ್ರಿಲ್ 2026 (08:36 IST)
ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಇಂದು ಮಹಾವಿಷ್ಣುವಿನ ಪ್ರಮುಖ ಅವತಾರಗಳಲ್ಲಿ ಒಂದಾಗಿರುವ ಶ್ರೀಕೃಷ್ಣನ ಕುರಿತ ಕೃಷ್ಣಾಷ್ಟಕಂ ಸ್ತೋತ್ರವನ್ನು ಓದಿ.

ವಸುದೇವ ಸುತಂ ದೇವಂ ಕಂಸ ಚಾಣೂರ ಮರ್ದನಮ್ ।
ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ ॥

ಅತಸೀ ಪುಷ್ಪ ಸಂಕಾಶಂ ಹಾರ ನೂಪುರ ಶೋಭಿತಮ್ ।
ರತ್ನ ಕಂಕಣ ಕೇಯೂರಂ ಕೃಷ್ಣಂ ವಂದೇ ಜಗದ್ಗುರುಮ್ ॥

ಕುಟಿಲಾಲಕ ಸಂಯುಕ್ತಂ ಪೂರ್ಣಚಂದ್ರ ನಿಭಾನನಮ್ ।
ವಿಲಸತ್ ಕುಂಡಲಧರಂ ಕೃಷ್ಣಂ ವಂದೇ ಜಗದ್ಗುರಮ್ ॥

ಮಂದಾರ ಗಂಧ ಸಂಯುಕ್ತಂ ಚಾರುಹಾಸಂ ಚತುರ್ಭುಜಮ್ ।
ಬರ್ಹಿ ಪಿಂಛಾವ ಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಮ್ ॥

ಉತ್ಫುಲ್ಲ ಪದ್ಮಪತ್ರಾಕ್ಷಂ ನೀಲ ಜೀಮೂತ ಸನ್ನಿಭಮ್ ।
ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಮ್ ॥

ರುಕ್ಮಿಣೀ ಕೇಳಿ ಸಂಯುಕ್ತಂ ಪೀತಾಂಬರ ಸುಶೋಭಿತಮ್ ।
ಅವಾಪ್ತ ತುಲಸೀ ಗಂಧಂ ಕೃಷ್ಣಂ ವಂದೇ ಜಗದ್ಗುರುಮ್ ॥

ಗೋಪಿಕಾನಾಂ ಕುಚದ್ವಂದ ಕುಂಕುಮಾಂಕಿತ ವಕ್ಷಸಮ್ ।
ಶ್ರೀನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಮ್ ॥

ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾ ವಿರಾಜಿತಮ್ ।
ಶಂಖಚಕ್ರ ಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಮ್ ॥

ಕೃಷ್ಣಾಷ್ಟಕ ಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ ।
ಕೋಟಿಜನ್ಮ ಕೃತಂ ಪಾಪಂ ಸ್ಮರಣೇನ ವಿನಶ್ಯತಿ ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments