Webdunia - Bharat's app for daily news and videos

Install App

ಈ ಕೆಲಸಗಳು ನಡೆಯುವ ಮನೆಗೆ ಲಕ್ಷ್ಮೀ ದೇವಿ ಕಾಲಿಡುವುದಿಲ್ಲವಂತೆ

Webdunia
ಭಾನುವಾರ, 21 ಏಪ್ರಿಲ್ 2019 (13:06 IST)
ಬೆಂಗಳೂರು: ಸಂಪತ್ತಿಗೆ ಅಧಿದೇವತೆಯಾದ ಲಕ್ಷ್ಮೀದೇವಿ ಮನೆಯಲ್ಲಿ ನೆಲೆಸಿರಬೇಕೆಂದು ಎಲ್ಲರೂ ಇಚ್ಚಿಸುತ್ತಾರೆ. ಆದರೆ ಇಂತಹ ಕೆಲಸಗಳು ನಡೆಯುವ ಮನೆಯಲ್ಲಿ ಲಕ್ಷ್ಮೀದೇವಿ ಕಾಲಿಡುವುದಿಲ್ಲವಂತೆ.

ಹೌದು. ಲಕ್ಷ್ಮೀದೇವಿ ಮನೆಯಲ್ಲಿ ನೆಲೆಸಿರಬೇಕೆಂದು ಅನೇಕ ಪೂಜೆ, ಹೋಮಹವನಗಳನ್ನು ಮಾಡುತ್ತಾರೆ. ಆದರೆ ಮನೆಯಲ್ಲಿ ಎರಡು ಶಿವಲಿಂಗ ಇರುವುದು ಮತ್ತು ಮೂರು ಗಣೇಶನ ಫೋಟೋ ಅಥವಾ ಚಿಕ್ಕ ಮೂರ್ತಿಗಳಿರಬಾರದು, ಇದು ಅಶುಭಕರ, ಒಂದು ವೇಳೆ ಯಾವ ಮನೆಯಲ್ಲಿ ಒಡೆದ ಮೂರ್ತಿ ಅಥವಾ ಫೋಟೋಗಳ  ಪೂಜೆ ನಡೆಯುತ್ತದೆ ಅಲ್ಲಿ ತಾಯಿಯ ಆಗಮನ ಆಗುವುದಿಲ್ಲವಂತೆ. ಆದ್ದರಿಂದ ಒಡೆದ ಮೂರ್ತಿಗಳನ್ನು ಹರಿವ ನೀರಲ್ಲಿ ತೇಲಿಬಿಡಿ

 

ಅಷ್ಟೇ ಅಲ್ಲದೇ ದೇವರಿಗೆ ಸಕ್ಕರೆ ತುಪ್ಪ ನೈವೇದ್ಯ ಅರ್ಪಿಸುವಾಗ ಕೈಯಿಂದ ಕೊಡಬೇಡಿ, ಚಮಚವನ್ನು ಬಳಸಬೇಕು, ಈ ರೀತಿಯ ನಿಯಮ ಪಾಲಿಸಿದರೆ ಲಕ್ಷ್ಮೀದೇವಿ ಅನುಗ್ರಹ ದೊರೆಯುತ್ತದೆಯಂತೆ. ಹಾಗೇ ತಾಮ್ರದ ಲೋಟದಲ್ಲಿ ಅಥವಾ ಪಾತ್ರೆಯಲ್ಲಿ ಹಾಲು ಮತ್ತು ಮೊಸರನ್ನು ಇಡಬಾರದಂತೆ. ಇದರಿಂದ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳಂತೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ        

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva Mantra: ಶಿವನ ದ್ವಾದಶ ಲಿಂಗ ಸ್ತೋತ್ರ ತಪ್ಪದೇ ಇಂದು ಓದಿ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments