Webdunia - Bharat's app for daily news and videos

Install App

ಈ ಕೆಲಸಗಳು ನಡೆಯುವ ಮನೆಗೆ ಲಕ್ಷ್ಮೀ ದೇವಿ ಕಾಲಿಡುವುದಿಲ್ಲವಂತೆ

Webdunia
ಭಾನುವಾರ, 21 ಏಪ್ರಿಲ್ 2019 (13:06 IST)
ಬೆಂಗಳೂರು: ಸಂಪತ್ತಿಗೆ ಅಧಿದೇವತೆಯಾದ ಲಕ್ಷ್ಮೀದೇವಿ ಮನೆಯಲ್ಲಿ ನೆಲೆಸಿರಬೇಕೆಂದು ಎಲ್ಲರೂ ಇಚ್ಚಿಸುತ್ತಾರೆ. ಆದರೆ ಇಂತಹ ಕೆಲಸಗಳು ನಡೆಯುವ ಮನೆಯಲ್ಲಿ ಲಕ್ಷ್ಮೀದೇವಿ ಕಾಲಿಡುವುದಿಲ್ಲವಂತೆ.

ಹೌದು. ಲಕ್ಷ್ಮೀದೇವಿ ಮನೆಯಲ್ಲಿ ನೆಲೆಸಿರಬೇಕೆಂದು ಅನೇಕ ಪೂಜೆ, ಹೋಮಹವನಗಳನ್ನು ಮಾಡುತ್ತಾರೆ. ಆದರೆ ಮನೆಯಲ್ಲಿ ಎರಡು ಶಿವಲಿಂಗ ಇರುವುದು ಮತ್ತು ಮೂರು ಗಣೇಶನ ಫೋಟೋ ಅಥವಾ ಚಿಕ್ಕ ಮೂರ್ತಿಗಳಿರಬಾರದು, ಇದು ಅಶುಭಕರ, ಒಂದು ವೇಳೆ ಯಾವ ಮನೆಯಲ್ಲಿ ಒಡೆದ ಮೂರ್ತಿ ಅಥವಾ ಫೋಟೋಗಳ  ಪೂಜೆ ನಡೆಯುತ್ತದೆ ಅಲ್ಲಿ ತಾಯಿಯ ಆಗಮನ ಆಗುವುದಿಲ್ಲವಂತೆ. ಆದ್ದರಿಂದ ಒಡೆದ ಮೂರ್ತಿಗಳನ್ನು ಹರಿವ ನೀರಲ್ಲಿ ತೇಲಿಬಿಡಿ

 

ಅಷ್ಟೇ ಅಲ್ಲದೇ ದೇವರಿಗೆ ಸಕ್ಕರೆ ತುಪ್ಪ ನೈವೇದ್ಯ ಅರ್ಪಿಸುವಾಗ ಕೈಯಿಂದ ಕೊಡಬೇಡಿ, ಚಮಚವನ್ನು ಬಳಸಬೇಕು, ಈ ರೀತಿಯ ನಿಯಮ ಪಾಲಿಸಿದರೆ ಲಕ್ಷ್ಮೀದೇವಿ ಅನುಗ್ರಹ ದೊರೆಯುತ್ತದೆಯಂತೆ. ಹಾಗೇ ತಾಮ್ರದ ಲೋಟದಲ್ಲಿ ಅಥವಾ ಪಾತ್ರೆಯಲ್ಲಿ ಹಾಲು ಮತ್ತು ಮೊಸರನ್ನು ಇಡಬಾರದಂತೆ. ಇದರಿಂದ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳಂತೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ        

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments