Webdunia - Bharat's app for daily news and videos

Install App

ಈ ಎರಡು ದಿನ ಉಪ್ಪಿಲ್ಲದ ಆಹಾರ ಸೇವನೆ ಮಾಡಿದ್ರೆ ಲಕ್ಷ್ಮೀದೇವಿ ಪ್ರಸನ್ನಳಾಗ್ತಾಳಂತೆ!

Webdunia
ಭಾನುವಾರ, 5 ಮೇ 2019 (07:23 IST)
ಬೆಂಗಳೂರು : ಲಕ್ಷ್ಮೀ ದೇವಿ ತಮ್ಮ ಮನೆಯಲ್ಲಿ ಸದಾ ನೆಲೆಸಿರಬೇಕು ಎಂಬ ಹಂಬಲ ಎಲ್ಲರಲ್ಲೂ ಇರುತ್ತದೆ.  ಲಕ್ಷ್ಮೀ ದೇವಿ ಯಾರ ಮೇಲೆ ಪ್ರಸನ್ನಳಾಗುತ್ತಾಳೋ ಅವರ ಮನೆಯಲ್ಲಿ ಮಾತ್ರ ನೆಲೆಸುತ್ತಾಳೆ. ಅದಕ್ಕಾಗಿ ನಾವು ಪ್ರತಿದಿನ ಈ ಕೆಲಸಗಳನ್ನು ಮಾಡುತ್ತಿರಬೇಕು.


 

ಪ್ರತಿ ಹುಣ್ಣಿಮೆಯಂದು ಖೀರ್ ತಯಾರಿಸಿ ಮಹಾಲಕ್ಷ್ಮಿಗೆ ಅರ್ಪಿಸಬೇಕು. ನಂತರ ಮನೆಯ ಸದಸ್ಯರೆಲ್ಲ ಜೊತೆಯಾಗಿ ಸೇರಿ ಅದನ್ನ  ಸೇವಿಸಬೇಕು. ತಾಯಿ ಧನಲಕ್ಷ್ಮಿಯ ಪೂಜೆಯನ್ನು ದಿನನಿತ್ಯ ಮಾಡಬೇಕು. ಬೆಳಿಗ್ಗೆ ಹಾಗೂ ಸಂಜೆ ಧನಲಕ್ಷ್ಮಿ ಫೋಟೋಕ್ಕೆ ಕುಂಕುಮ, ಅಕ್ಷತೆ, ಗಂಧ ಹಾಕಿ ಪೂಜೆ ಮಾಡಿ ಧೂಪ ಹಚ್ಚಬೇಕು. ಸ್ವಚ್ಛ ಮನಸ್ಸಿನಿಂದ ತಾಯಿಯ ಪೂಜೆ ಮಾಡಬೇಕು.


ಪ್ರತಿದಿನ ಸೂರ್ಯಾಸ್ತದ ವೇಳೆ ಮನೆಯಲ್ಲಿ ಮೂರು ಬಾರಿ ಶಂಖ ಊದಿ, ದೇವಿ ಲಕ್ಷ್ಮಿ ಮುಂದೆ ತುಪ್ಪದ ದೀಪ ಹಚ್ಚಿ, ಸುಗಂಧದ ಧೂಪ ಹಚ್ಚಿ, ಒಂದು ಗುಲಾಬಿ ಹೂವನ್ನು ಅರ್ಪಿಸಬೇಕು. ಭಾನುವಾರ ಹಾಗೂ ಮಂಗಳವಾರ ಉಪ್ಪಿಲ್ಲದ ಆಹಾರ ಸೇವನೆ ಮಾಡಿದ್ರೆ ತಾಯಿ ಲಕ್ಷ್ಮಿ ಪ್ರಸನ್ನಳಾಗ್ತಾಳಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments