Webdunia - Bharat's app for daily news and videos

Install App

ಲಕ್ಷ್ಮೀ ದೇವಿಯ ಈ ಮಂತ್ರ ಜಪಿಸುತ್ತಿದ್ದರೆ ಹಣದ ಸಮಸ್ಯೆಯೇ ಬಾರದು

Krishnaveni K
ಶುಕ್ರವಾರ, 24 ಜನವರಿ 2025 (08:42 IST)
ಬೆಂಗಳೂರು: ಮನೆಯಲ್ಲಿ ಹಣಕಾಸಿನ ಸಮಸ್ಯೆ ಬರಬಾರದು ಎಂದರೆ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸುತ್ತಿದ್ದರೆ ಸಾಕು. ಅದರಲ್ಲೂ ವಿಶೇಷವಾಗಿ ಶುಕ್ರವಾರದಂದು ಪಠಿಸಿ.

ಜೀವನದಲ್ಲಿ ಸುಖ, ಸಮೃದ್ಧಿಯಿರಬೇಕು ಎಂದರೆ ಲಕ್ಷ್ಮೀ ದೇವಿಯ ಅನುಗ್ರಹ ಇರಲೇಬೇಕು. ವಿಶೇಷವಾಗಿ ಶುಕ್ರವಾರದಂದು ಮನೆಯನ್ನು ಸ್ವಚ್ಛಗೊಳಿಸಿ ಸಂಜೆ ಹೊತ್ತಿಗೆ ಮನೆ ಎದುರು ದೀಪ ಹಚ್ಚಿ ಲಕ್ಷ್ಮೀ ಪೂಜೆಯನ್ನು ನೆರವೇರಿಸಬೇಕು.

ಓಂ ಶ್ರೀಂ ಹ್ರೀಂ ಕ್ಲೀಂ ನಮಃ: ಈ ಮಂತ್ರವನ್ನು ಪ್ರತಿನಿತ್ಯ ಪಠಿಸುತ್ತಿದ್ದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ.
ಓಂ ಹ್ರೀಂ ಶ್ರೀಂ ಲಕ್ಷ್ಮೀಭ್ಯೋ ನಮಃ: ಈ ಮಂತ್ರವನ್ನು ಪಠಿಸುತ್ತಿದ್ದರೆ ಸಂಪತ್ತು, ಸಮೃದ್ಧಿ ಮತ್ತು ಅದೃಷ್ಟ ನಿಮ್ಮದಾಗುತ್ತದೆ.

ಇನ್ನು, ವಿಶೇಷವಾಗಿ ಹಣಕಾಸಿನ ಸಮಸ್ಯೆಯಿದ್ದರೆ ಅದನ್ನು ನಿವಾರಿಸಲು ಲಕ್ಷ್ಮೀ ಗಾಯತ್ರಿ ಮಂತ್ರ ಪಠಿಸುವುದು ಮುಖ್ಯವಾಗಿದೆ. ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಲು ದೇವಿಯ ಪೂಜೆ ಜೊತೆಗೆ ಈ ಮಂತ್ರವನ್ನು ಪಠಿಸಿ:

ಓಂ ಕ್ಷೀರಪುತ್ರಾಯ ವಿದ್ಮಹೇ
ಧನಾಧ್ಯಕ್ಷಾಯ ಧೀಮಹಿ
ತನ್ನೋ ಲಕ್ಷ್ಮೀ ಪ್ರಚೋದಯಾತ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ವ್ರತ: ಹಬ್ಬದ ದಿನ ಮನೆಗೆ ತರಬಾರಾದ ವಸ್ತುಗಳು ಮತ್ತು ಮಾಡಬಾರಾದ ಕೆಲಸಗಳು

ಸಂಜೆ ದೀಪ ಹಚ್ಚುವಾಗ ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ತಪ್ಪದೇ ಪಠಿಸಿ

ವರಮಹಾಲಕ್ಷ್ಮಿ ಹಬ್ಬದ ದಿನ ಯಾವ ಬಣ್ಣದ ಉಡುಪು ಧರಿಸಬೇಕು, ಯಾವುದನ್ನು ಧರಿಸಬಾರದು

ದುಷ್ಟಗ್ರಹ ನಿವಾರಣೆಗೆ ಶ್ರೀ ಸುದರ್ಶನ ಕವಚ ಸ್ತೋತ್ರ ಪಠಿಸಿ

ಮಕ್ಕಳ ವಿದ್ಯಾಭ್ಯಾಸ ತೊಡಕು ನಿವಾರಣೆಗೆ ಬಾಲಗಣಪತಿ ಸ್ತೋತ್ರ

ಮುಂದಿನ ಸುದ್ದಿ
Show comments