Webdunia - Bharat's app for daily news and videos

Install App

ಮನೆಗೆ ಲಕ್ಷ್ಮೀದೇವಿಯ ಸಹೋದರಿ ದರಿದ್ರ ಲಕ್ಷ್ಮೀ ಪ್ರವೇಶಿಬಾರದೆಂದರೆ ಈ ರೀತಿ ಮಾಡಿ

Webdunia
ಬುಧವಾರ, 19 ಸೆಪ್ಟಂಬರ್ 2018 (13:48 IST)
ಬೆಂಗಳೂರು : ಸಂಪತ್ತಿಗೆ ಒಡತಿಯಾದ ಲಕ್ಷ್ಮೀದೇವಿ ಮನೆ ಪ್ರವೇಶಿಸಿದರೆ ಆ ಮನೆಯಲ್ಲಿ ಸಂಪತ್ತು ತುಂಬಿ ತುಳುಕುತ್ತದೆ ಎಂಬುದು ಎಲ್ಲಿರಿಗೂ ತಿಳಿದೆ ಇದೆ. ಆದರೆ ಆಕೆಯ ಸಹೋದರಿ ದರಿದ್ರ ಲಕ್ಷ್ಮೀ ಮನೆ ಪ್ರವೇಶಿಸಿದರೆ ಆ ಮನೆಯಲ್ಲಿ ದರಿದ್ರ ತಾಂಡವಾಡುತ್ತದೆ. ಈ ದರಿದ್ರ ಲಕ್ಷ್ಮೀ ಮನೆ ಪ್ರವೇಶಿಸಬಾರದಂತಿದ್ದರೆ ಈ ನಿಯಮಗಳನ್ನು ಪಾಲಿಸಿ.


ಮನೆಯ ಹೆಬ್ಬಾಗಿಲಿನಲ್ಲಿ ಕಸದ ಬುಟ್ಟಿಯನ್ನು ಇಡಬಾರದು. ಹಾಗೇ ರಾತ್ರಿ ಮಲಗುವಾಗ ಪಾತ್ರೆಯನ್ನು ತೊಳೆದು ಮಲಗಬೇಕು. ಪಾತ್ರೆಯನ್ನು ಹಾಗೆ ಇಟ್ಟು ಮಲಗಿದರೆ ಶುಭವಲ್ಲ. ಪಾತ್ರೆಯನ್ನು ಸ್ವಚ್ಛವಾಗಿ ತೊಳೆದಿಟ್ಟಲ್ಲಿ, ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸಿರುತ್ತದೆ.


ಗುರುವಾರ ಹಳದಿ ಬಣ್ಣದ ಅಂದ್ರೆ ಬೇಸಿನ್ ಲಡ್ಡು ಮಾಡಿ ತಿನ್ನಬೇಕು. ಇದರಿಂದ ಮನೆಯಲ್ಲಿರುವವರು ಸುಖವಾಗಿರುತ್ತಾರೆ. ಮನೆಯಲ್ಲಿ ಆಗಾಗ ಖೀರ್ ಮಾಡುತ್ತಿರಬೇಕು. ಅಲ್ಲದೆ ಮನೆಯವರೆಲ್ಲ ಒಟ್ಟಿಗೆ ಕುಳಿತು ಖೀರ್ ಸೇವಿಸುವುದು ಶುಭ ಶಕುನವೆಂದು ಭಾವಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments