Publish Date: Fri, 08 May 2026 (08:47 IST)
Updated Date: Fri, 08 May 2026 (08:50 IST)
ಶುಕ್ರವಾರ ಮಹಾಲಕ್ಷ್ಮಿಗೆ ವಿಶೇಷವಾದ ದಿನವಾಗಿದ್ದು ಇಂದು ಐಶ್ವರ್ಯಾಭಿವೃದ್ಧಿಯಾಗಬೇಕು, ನೆಮ್ಮದಿ ಬೇಕು ಎಂದರೆ ತಪ್ಪದೇ ಲಕ್ಷ್ಮೀ ದೇವಿಯ ಅಷ್ಟಲಕ್ಷ್ಮೀ ಸ್ತೋತ್ರವನ್ನು ಓದಿ.
ಆದಿಲಕ್ಷ್ಮಿ
ಸುಮನಸ ವಂದಿತ ಸುಂದರಿ ಮಾಧವಿ, ಚಂದ್ರ ಸಹೊದರಿ ಹೇಮಮಯೇ
ಮುನಿಗಣ ವಂದಿತ ಮೋಕ್ಷಪ್ರದಾಯನಿ, ಮಂಜುಲ ಭಾಷಿಣಿ ವೇದನುತೇ ।
ಪಂಕಜವಾಸಿನಿ ದೇವ ಸುಪೂಜಿತ, ಸದ್ಗುಣ ವರ್ಷಿಣಿ ಶಾಂತಿಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಆದಿಲಕ್ಷ್ಮಿ ಪರಿಪಾಲಯ ಮಾಮ್ ॥ 1 ॥
ಧಾನ್ಯಲಕ್ಷ್ಮಿ
ಅಯಿಕಲಿ ಕಲ್ಮಷ ನಾಶಿನಿ ಕಾಮಿನಿ, ವೈದಿಕ ರೂಪಿಣಿ ವೇದಮಯೇ
ಕ್ಷೀರ ಸಮುದ್ಭವ ಮಂಗಳ ರೂಪಿಣಿ, ಮಂತ್ರನಿವಾಸಿನಿ ಮಂತ್ರನುತೇ ।
ಮಂಗಳದಾಯಿನಿ ಅಂಬುಜವಾಸಿನಿ, ದೇವಗಣಾಶ್ರಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧಾನ್ಯಲಕ್ಷ್ಮಿ ಸದಾಪಾಲಯ ಮಾಂ [ಪರಿಪಾಲಯ ಮಾಂ] ॥ 2 ॥
ಧೈರ್ಯಲಕ್ಷ್ಮಿ
ಜಯವರವರ್ಷಿಣಿ ವೈಷ್ಣವಿ ಭಾರ್ಗವಿ, ಮಂತ್ರ ಸ್ವರೂಪಿಣಿ ಮಂತ್ರಮಯೇ [ಜಯವರವರ್ಣಿನಿ]
ಸುರಗಣ ಪೂಜಿತ ಶೀಘ್ರ ಫಲಪ್ರದ, ಜ್ಞಾನ ವಿಕಾಸಿನಿ ಶಾಸ್ತ್ರನುತೇ ।
ಭವಭಯಹಾರಿಣಿ ಪಾಪವಿಮೋಚನಿ, ಸಾಧು ಜನಾಶ್ರಿತ ಪಾದಯುತೇ
ಜಯ ಜಯಹೇ ಮಧು ಸೂಧನ ಕಾಮಿನಿ, ಧೈರ್ಯಲಕ್ಷ್ಮೀ ಪರಿಪಾಲಯ ಮಾಮ್ ॥ 3 ॥
ಗಜಲಕ್ಷ್ಮಿ
ಜಯ ಜಯ ದುರ್ಗತಿ ನಾಶಿನಿ ಕಾಮಿನಿ, ಸರ್ವಫಲಪ್ರದ ಶಾಸ್ತ್ರಮಯೇ
ರಧಗಜ ತುರಗಪದಾತಿ ಸಮಾವೃತ, ಪರಿಜನ ಮಂಡಿತ ಲೋಕನುತೇ ।
ಹರಿಹರ ಬ್ರಹ್ಮ ಸುಪೂಜಿತ ಸೇವಿತ, ತಾಪ ನಿವಾರಿಣಿ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಗಜಲಕ್ಷ್ಮೀ ರೂಪೇಣ ಪಾಲಯ ಮಾಮ್ ॥ 4 ॥
ಸಂತಾನಲಕ್ಷ್ಮಿ
ಅಯಿಖಗ ವಾಹಿನಿ ಮೋಹಿನಿ ಚಕ್ರಿಣಿ, ರಾಗವಿವರ್ಧಿನಿ ಜ್ಞಾನಮಯೇ
ಗುಣಗಣವಾರಧಿ ಲೋಕಹಿತೈಷಿಣಿ, ಸ್ವರಸಪ್ತ ಭೂಷಿತ ಗಾನನುತೇ । [ಸಪ್ತಸ್ವರ]
ಸಕಲ ಸುರಾಸುರ ದೇವ ಮುನೀಶ್ವರ, ಮಾನವ ವಂದಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಸಂತಾನಲಕ್ಷ್ಮೀ ತ್ವಂ ಪಾಲಯ ಮಾಂ [ಪರಿಪಾಲಯ ಮಾಂ] ॥ 5 ॥
ವಿಜಯಲಕ್ಷ್ಮಿ
ಜಯ ಕಮಲಾಸಿನಿ ಸದ್ಗತಿ ದಾಯಿನಿ, ಜ್ಞಾನವಿಕಾಸಿನಿ ಗಾನಮಯೇ
ಅನುದಿನ ಮರ್ಚಿತ ಕುಂಕುಮ ಧೂಸರ, ಭೂಷಿತ ವಾಸಿತ ವಾದ್ಯನುತೇ ।
ಕನಕಧರಾಸ್ತುತಿ ವೈಭವ ವಂದಿತ, ಶಂಕರದೇಶಿಕ ಮಾನ್ಯಪದೇ
ಜಯ ಜಯಹೇ ಮಧುಸೂದನ ಕಾಮಿನಿ, ವಿಜಯಲಕ್ಷ್ಮೀ ಸದಾ ಪಾಲಯ ಮಾಂ [ಪರಿಪಾಲಯ ಮಾಂ] ॥ 6 ॥
ವಿದ್ಯಾಲಕ್ಷ್ಮಿ
ಪ್ರಣತ ಸುರೇಶ್ವರಿ ಭಾರತಿ ಭಾರ್ಗವಿ, ಶೋಕವಿನಾಶಿನಿ ರತ್ನಮಯೇ
ಮಣಿಮಯ ಭೂಷಿತ ಕರ್ಣವಿಭೂಷಣ, ಶಾಂತಿ ಸಮಾವೃತ ಹಾಸ್ಯಮುಖೇ ।
ನವನಿಧಿ ದಾಯಿನಿ ಕಲಿಮಲಹಾರಿಣಿ, ಕಾಮಿತ ಫಲಪ್ರದ ಹಸ್ತಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ವಿದ್ಯಾಲಕ್ಷ್ಮೀ ಸದಾ ಪಾಲಯ ಮಾಮ್ ॥ 7 ॥
ಧನಲಕ್ಷ್ಮಿ
ಧಿಮಿಧಿಮಿ ಧಿಂಧಿಮಿ ಧಿಂಧಿಮಿ-ದಿಂಧಿಮಿ, ದುಂಧುಭಿ ನಾದ ಸುಪೂರ್ಣಮಯೇ
ಘುಮಘುಮ ಘುಂಘುಮ ಘುಂಘುಮ ಘುಂಘುಮ, ಶಂಖ ನಿನಾದ ಸುವಾದ್ಯನುತೇ ।
ವೇದ ಪೂರಾಣೇತಿಹಾಸ ಸುಪೂಜಿತ, ವೈದಿಕ ಮಾರ್ಗ ಪ್ರದರ್ಶಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧನಲಕ್ಷ್ಮಿ ರೂಪೇಣಾ ಪಾಲಯ ಮಾಮ್ ॥ 8 ॥
ಫಲಶೃತಿ
ಶ್ಲೋ॥ ಅಷ್ಟಲಕ್ಷ್ಮೀ ನಮಸ್ತುಭ್ಯಂ ವರದೇ ಕಾಮರೂಪಿಣಿ ।
ವಿಷ್ಣುವಕ್ಷಃ ಸ್ಥಲಾ ರೂಢೇ ಭಕ್ತ ಮೋಕ್ಷ ಪ್ರದಾಯಿನಿ ॥
ಶ್ಲೋ॥ ಶಂಖ ಚಕ್ರಗದಾಹಸ್ತೇ ವಿಶ್ವರೂಪಿಣಿತೇ ಜಯಃ ।
ಜಗನ್ಮಾತ್ರೇ ಚ ಮೋಹಿನ್ಯೈ ಮಂಗಳಂ ಶುಭ ಮಂಗಳಮ್ ॥
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ