✕
ಸುದ್ದಿಗಳು
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ
Krishnaveni K
ಶುಕ್ರವಾರ, 23 ಜನವರಿ 2026 (08:31 IST)
ಇಂದು ಶುಕ್ರವಾರವಾಗಿದ್ದು ದೇವಿಗೆ ವಿಶೇಷವಾದ ದಿನವಾಗಿದೆ. ಇಂದು ದೇವಿಯ ಕೃಪೆಗೆ ಪಾತ್ರರಾಗಲು ಲಲಿತಾ ಪಂಚರತ್ನ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.
ಪ್ರಾತಃ ಸ್ಮರಾಮಿ ಲಲಿತಾ ವದನಾರವಿಂದಂ
ಬಿಂಬಾಧರಂ ಪೃಥುಲ ಮೌಕ್ತಿಕ ಶೋಭಿನಾಸಮ್ ।
ಆಕರ್ಣದೀರ್ಘನಯನಂ ಮಣಿಕುಂಡಲಾಢ್ಯಂ
ಮಂದಸ್ಮಿತಂ ಮೃಗಮದೋಜ್ಜ್ವಲ ಫಾಲದೇಶಮ್ ॥ 1 ॥
ಪ್ರಾತರ್ಭಜಾಮಿ ಲಲಿತಾ ಭುಜಕಲ್ಪವಲ್ಲೀಂ
ರಕ್ತಾಂಗುಳೀಯ ಲಸದಂಗುಳಿ ಪಲ್ಲವಾಢ್ಯಾಮ್ ।
ಮಾಣಿಕ್ಯ ಹೇಮವಲಯಾಂಗದ ಶೋಭಮಾನಾಂ
ಪುಂಡ್ರೇಕ್ಷುಚಾಪ ಕುಸುಮೇಷು ಸೃಣೀರ್ದಧಾನಾಮ್ ॥ 2 ॥
ಪ್ರಾತರ್ನಮಾಮಿ ಲಲಿತಾ ಚರಣಾರವಿಂದಂ
ಭಕ್ತೇಷ್ಟ ದಾನನಿರತಂ ಭವಸಿಂಧುಪೋತಮ್ ।
ಪದ್ಮಾಸನಾದಿ ಸುರನಾಯಕ ಪೂಜನೀಯಂ
ಪದ್ಮಾಂಕುಶಧ್ವಜ ಸುದರ್ಶನ ಲಾಂಛನಾಢ್ಯಮ್ ॥ 3 ॥
ಪ್ರಾತಃ ಸ್ತುವೇ ಪರಶಿವಾಂ ಲಲಿತಾಂ ಭವಾನೀಂ
ತ್ರಯ್ಯಂತವೇದ್ಯ ವಿಭವಾಂ ಕರುಣಾನವದ್ಯಾಮ್ ।
ವಿಶ್ವಸ್ಯ ಸೃಷ್ಟವಿಲಯ ಸ್ಥಿತಿಹೇತುಭೂತಾಂ
ವಿದ್ಯೇಶ್ವರೀಂ ನಿಗಮವಾಙ್ಮಮನಸಾತಿದೂರಾಮ್ ॥ 4 ॥
ಪ್ರಾತರ್ವದಾಮಿ ಲಲಿತೇ ತವ ಪುಣ್ಯನಾಮ
ಕಾಮೇಶ್ವರೀತಿ ಕಮಲೇತಿ ಮಹೇಶ್ವರೀತಿ ।
ಶ್ರೀಶಾಂಭವೀತಿ ಜಗತಾಂ ಜನನೀ ಪರೇತಿ
ವಾಗ್ದೇವತೇತಿ ವಚಸಾ ತ್ರಿಪುರೇಶ್ವರೀತಿ ॥ 5 ॥
ಯಃ ಶ್ಲೋಕಪಂಚಕಮಿದಂ ಲಲಿತಾಂಬಿಕಾಯಾಃ
ಸೌಭಾಗ್ಯದಂ ಸುಲಲಿತಂ ಪಠತಿ ಪ್ರಭಾತೇ ।
ತಸ್ಮೈ ದದಾತಿ ಲಲಿತಾ ಝಟಿತಿ ಪ್ರಸನ್ನಾ
ವಿದ್ಯಾಂ ಶ್ರಿಯಂ ವಿಮಲಸೌಖ್ಯಮನಂತಕೀರ್ತಿಮ್ ॥
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ
ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು
ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ
ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ
ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ
ಓದಲೇಬೇಕು
ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಎಲ್ಲವನ್ನೂ ನೋಡು
ತಾಜಾ
ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ
ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ
ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ
ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ
ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ
ಮುಂದಿನ ಸುದ್ದಿ
ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ
Show comments