Webdunia - Bharat's app for daily news and videos

Install App

ಮನೆಯಲ್ಲಿರುವ ದಾರಿದ್ರ್ಯ ನಾಶವಾಗಲು ಈ ಎಣ್ಣೆಯಿಂದ ದೀಪ ಹಚ್ಚಿ

Webdunia
ಸೋಮವಾರ, 22 ಫೆಬ್ರವರಿ 2021 (06:42 IST)
ಬೆಂಗಳೂರು : ಎಲ್ಲರ ಜೀವನದಲ್ಲಿ ಕಷ್ಟ ಕಾರ್ಪಣ್ಯ, ದರಿದ್ರಗಳು ಉಂಟಾಗುವುದು ಸಹಜ. ನಮ್ಮ ಪಾಪಕರ್ಮಗಳ ಫಲವಾಗಿ ಈ ಸಮಸ್ಯೆಗಳು ಕಾಡುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಈ ಕೆಲಸ ಮಾಡಿ.

ಮನೆಯ ಹೆಣ್ಣುಮಕ್ಕಳು ಮನೆಯಲ್ಲಿ 9 ದಿನಗಳ ಕಾಲ ನಿಮ್ಮ ಮನೆಯ ದೇವರ ಕೋಣೆಯಲ್ಲಿ 5 ಬತ್ತಿರುವ ದೀಪದಲ್ಲಿ ಬೇವಿನ ಎಣ್ಣೆಯನ್ನು ಹಾಕಿ ದೀಪ ಹಚ್ಚಿ. ಬೇವು ದುರ್ಗಾದೇವಿಗೆ ಪ್ರಿಯವಾದದು. 5 ಬತ್ತಿ ಪಂಚತತ್ವಗಳ ಸಂಕೇತ. ಹಾಗಾಗಿ ಈ ರೀತಿ ಮಾಡುವುದರಿಂದ ದುರ್ಗಾದೇವಿಯ ಅನುಗ್ರಹ ದೊರೆತು ಕೆಟ್ಟ ಶಕ್ತಿಗಳು ನಾಶವಾಗಿ ದಾರಿದ್ರ್ಯ, ಕಷ್ಟ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಚಾಲೀಸಾ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ವರಮಹಾಲಕ್ಷ್ಮಿ ಹಬ್ಬದ ದಿನ ಹೇಳಬೇಕಾದ ಲಕ್ಷ್ಮೀ ಮಂತ್ರ

ಮುಂದಿನ ಸುದ್ದಿ
Show comments