Webdunia - Bharat's app for daily news and videos

Install App

ಮನೆಯಲ್ಲಿರುವ ದಾರಿದ್ರ್ಯ ನಾಶವಾಗಲು ಈ ಎಣ್ಣೆಯಿಂದ ದೀಪ ಹಚ್ಚಿ

Webdunia
ಸೋಮವಾರ, 22 ಫೆಬ್ರವರಿ 2021 (06:42 IST)
ಬೆಂಗಳೂರು : ಎಲ್ಲರ ಜೀವನದಲ್ಲಿ ಕಷ್ಟ ಕಾರ್ಪಣ್ಯ, ದರಿದ್ರಗಳು ಉಂಟಾಗುವುದು ಸಹಜ. ನಮ್ಮ ಪಾಪಕರ್ಮಗಳ ಫಲವಾಗಿ ಈ ಸಮಸ್ಯೆಗಳು ಕಾಡುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಈ ಕೆಲಸ ಮಾಡಿ.

ಮನೆಯ ಹೆಣ್ಣುಮಕ್ಕಳು ಮನೆಯಲ್ಲಿ 9 ದಿನಗಳ ಕಾಲ ನಿಮ್ಮ ಮನೆಯ ದೇವರ ಕೋಣೆಯಲ್ಲಿ 5 ಬತ್ತಿರುವ ದೀಪದಲ್ಲಿ ಬೇವಿನ ಎಣ್ಣೆಯನ್ನು ಹಾಕಿ ದೀಪ ಹಚ್ಚಿ. ಬೇವು ದುರ್ಗಾದೇವಿಗೆ ಪ್ರಿಯವಾದದು. 5 ಬತ್ತಿ ಪಂಚತತ್ವಗಳ ಸಂಕೇತ. ಹಾಗಾಗಿ ಈ ರೀತಿ ಮಾಡುವುದರಿಂದ ದುರ್ಗಾದೇವಿಯ ಅನುಗ್ರಹ ದೊರೆತು ಕೆಟ್ಟ ಶಕ್ತಿಗಳು ನಾಶವಾಗಿ ದಾರಿದ್ರ್ಯ, ಕಷ್ಟ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments