Webdunia - Bharat's app for daily news and videos

Install App

ಮನೆಯಲ್ಲಿರುವ ದಾರಿದ್ರ್ಯ ನಾಶವಾಗಲು ಈ ಎಣ್ಣೆಯಿಂದ ದೀಪ ಹಚ್ಚಿ

Webdunia
ಸೋಮವಾರ, 22 ಫೆಬ್ರವರಿ 2021 (06:42 IST)
ಬೆಂಗಳೂರು : ಎಲ್ಲರ ಜೀವನದಲ್ಲಿ ಕಷ್ಟ ಕಾರ್ಪಣ್ಯ, ದರಿದ್ರಗಳು ಉಂಟಾಗುವುದು ಸಹಜ. ನಮ್ಮ ಪಾಪಕರ್ಮಗಳ ಫಲವಾಗಿ ಈ ಸಮಸ್ಯೆಗಳು ಕಾಡುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಈ ಕೆಲಸ ಮಾಡಿ.

ಮನೆಯ ಹೆಣ್ಣುಮಕ್ಕಳು ಮನೆಯಲ್ಲಿ 9 ದಿನಗಳ ಕಾಲ ನಿಮ್ಮ ಮನೆಯ ದೇವರ ಕೋಣೆಯಲ್ಲಿ 5 ಬತ್ತಿರುವ ದೀಪದಲ್ಲಿ ಬೇವಿನ ಎಣ್ಣೆಯನ್ನು ಹಾಕಿ ದೀಪ ಹಚ್ಚಿ. ಬೇವು ದುರ್ಗಾದೇವಿಗೆ ಪ್ರಿಯವಾದದು. 5 ಬತ್ತಿ ಪಂಚತತ್ವಗಳ ಸಂಕೇತ. ಹಾಗಾಗಿ ಈ ರೀತಿ ಮಾಡುವುದರಿಂದ ದುರ್ಗಾದೇವಿಯ ಅನುಗ್ರಹ ದೊರೆತು ಕೆಟ್ಟ ಶಕ್ತಿಗಳು ನಾಶವಾಗಿ ದಾರಿದ್ರ್ಯ, ಕಷ್ಟ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments