Webdunia - Bharat's app for daily news and videos

Install App

ವಿಶೇಷ ಫಲ ಪ್ರಾಪ್ತಿಯಾಗಲು ವಿಷ್ಣು ಸಹಸ್ರನಾಮವನ್ನು ಹೇಗೆ, ಯಾವಾಗ ಪಠಿಸಬೇಕು ಎಂಬುದನ್ನು ತಿಳಿದುಕೊಳ್ಳಿ

Webdunia
ಶುಕ್ರವಾರ, 16 ಏಪ್ರಿಲ್ 2021 (07:16 IST)
ಬೆಂಗಳೂರು : ವಿಷ್ಣು ದೇವರನ್ನು ಆರಾಧಿಸುವಾಗ ವಿಷ್ಣು ಸಹಸ್ರನಾಮ ಪಠಿಸಿದರೆ ವಿಶೇಷ ಫಲ ಪ್ರಾಪ್ತಿಯಾಗುತ್ತದೆಯಂತೆ. ಹಾಗಾಗಿ ವಿಷ್ಣು ಸಹಸ್ರನಾಮವನ್ನು ಹೇಗೆ, ಯಾವಾಗ ಪಠಿಸಬೇಕು. ಅದರಿಂದ ಏನು ಫಲ ಎಂಬುದನ್ನು ತಿಳಿದುಕೊಳ್ಳಿ.

ವಿಷ್ಣು ಸಹಸ್ರನಾಮದಲ್ಲಿ ವಿಷ್ಣುವಿನ ಸಾವಿರ ಹೆಸರು ಉಲ್ಲೇಖವಾಗಿರುತ್ತದೆ.  ಅದನ್ನು ಪಠಿಸುವುದರಿಂದ ಜೀವನದಲ್ಲಿ ಎದುರಾದ ಎಲ್ಲಾ ಅಡೆತಡೆಗಳು ನಿವಾರಣೆಯಾಗುತ್ತದೆ. ವಿಶೇಷವಾಗಿ ಗುರುಗ್ರಹದ ದೋಷವನ್ನು ನಿವಾರಿಸಬಹುದು ಎಂದು ಹೇಳಲಾಗುತ್ತದೆ.

ಬೆಳಿಗ್ಗೆ  ವಿಷ್ಣು ದೇವರ ಫೋಟೊದ ಮುಂದೆ ಕುಳಿತು ಹಳದಿ ಬಟ್ಟೆಯನ್ನು ಧರಿಸಿ ದೇವರಿಗೆ ಕಡಲೆ ಮತ್ತು ಬೆಲ್ಲ ಅಥವಾ ಹಳದಿ ಸಿಹಿತಿಂಡಿಯನ್ನು ನೈವೇದ್ಯವಾಗಿ ಅರ್ಪಿಸಿ. ಬಳಿಕ ಸಹಸ್ರನಾಮ ಪಠಿಸಿ. ಗುರುವಾರ ಉಪ್ಪನ್ನು ಸೇವಿಸಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಮುಂದಿನ ಸುದ್ದಿ
Show comments