ಮನೆಯಲ್ಲಿನ ಅಮಂಗಳ ದೂರವಾಗಬೇಕೆ...? ಶುಕ್ರವಾರದಂದು ಈ ದೀಪ ಹಚ್ಚಿ!

Webdunia
ಶನಿವಾರ, 27 ಜನವರಿ 2018 (06:29 IST)
ಬೆಂಗಳೂರು : ಪ್ರತಿದಿನ ಮನೆಯಲ್ಲಿ ಪ್ರತಿಯೊಬ್ಬರು  ದೇವರಿಗೆ ದೀಪ ಹಚ್ಚೆ ಹಚ್ಚುತ್ತಾರೆ. ಅದರಲ್ಲೂ ಶುಕ್ರವಾರದಂದು ಮನೆಯಲ್ಲಿ ದೇವರಿಗೆ ವಿಶೇಷವಾಗಿ ಪೂಜೆಗಳನ್ನು ಸಲ್ಲಿಸುತ್ತಾರೆ.

 
ಮನೆಯಲ್ಲಿ ದೀಪವನ್ನು ಹಚ್ಚುವುದರಿಂದ  ಎಂತಹದೇ  ದೋಷವಿದ್ದರೂ ಪರಿಹಾರ ಆಗುತ್ತದೆ. ಹಾಗೆ ಮನೆಯಲ್ಲಿ ಶುಕ್ರವಾರದಂದು ಗೃಹಿಣಿ ರೇಷ್ಮೆ ಸೀರೆಯುಟ್ಟು ದೇವರ ಮುಂದೆ ಕಲಶವೊಂದನ್ನು ಇಟ್ಟು ಅರಶಿನದಿಂದ ದೀಪ ಮಾಡಿಕೊಂಡು ಅದಕ್ಕೆ ತೆಂಗಿನೆಣ್ಣೆ ಹಾಕಿ ದೀಪ ಹಚ್ಚಿ ದೇವರಿಗೆ ಹೆಸರುಬೇಳೆ ಪಾಯಸವನ್ನು ಇಟ್ಟು ಪೂಜೆಮಾಡಿ ನಂತರ ಮನೆಯವರಿಗೆ ಹಂಚಿದರೆ ಮನೆಯಲ್ಲಿ ಯಾವುದೇ ಅಮಂಗಳಕರವಾದ ಘಟನೆಗಳು ನಡೆಯುವುದಿಲ್ಲ. ಬದಲಾಗಿ ಶಾಂತಿ, ನೆಮ್ಮದಿ, ಸಂತಸ ತುಂಬಿರುತ್ತದೆ. ಹಾಗೆ ಮನೆಯ ಯಜಮಾನನನ ಸಿಟ್ಟು, ಕೋಪ ದೂರವಾಗಿ ಆನಂದಕರವಾದ ಸಂಸಾರ ನಿಮ್ಮದಾಗುತ್ತದೆ. ಆದರೆ 15 ಶುಕ್ರವಾರ ಈ ನಿಯಮವನ್ನು ಪಾಲಿಸಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ದುರ್ಗಾದೇವಿಯ ಈ ಸ್ತೋತ್ರ ಓದಿ

ಸೋಮವಾರ ಶಿವ ಆರತಿ ಸ್ತೋತ್ರವನ್ನು ಓದಿ

ಸೂರ್ಯ ಮಂಡಲ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಶನಿ ಅಷ್ಟೋತ್ತರ ಶತನಾಮ ಸ್ತೋತ್ರ ತಪ್ಪದೇ ಓದಿ

ಮಹೇಂದ್ರ ಕೃತ ಶ್ರೀ ಮನಸಾ ದೇವಿ ಸ್ತೋತ್ರಂ

ಮುಂದಿನ ಸುದ್ದಿ
Show comments