Webdunia - Bharat's app for daily news and videos

Install App

ಮನೆಯಲ್ಲಿನ ಅಮಂಗಳ ದೂರವಾಗಬೇಕೆ...? ಶುಕ್ರವಾರದಂದು ಈ ದೀಪ ಹಚ್ಚಿ!

Webdunia
ಶನಿವಾರ, 27 ಜನವರಿ 2018 (06:29 IST)
ಬೆಂಗಳೂರು : ಪ್ರತಿದಿನ ಮನೆಯಲ್ಲಿ ಪ್ರತಿಯೊಬ್ಬರು  ದೇವರಿಗೆ ದೀಪ ಹಚ್ಚೆ ಹಚ್ಚುತ್ತಾರೆ. ಅದರಲ್ಲೂ ಶುಕ್ರವಾರದಂದು ಮನೆಯಲ್ಲಿ ದೇವರಿಗೆ ವಿಶೇಷವಾಗಿ ಪೂಜೆಗಳನ್ನು ಸಲ್ಲಿಸುತ್ತಾರೆ.

 
ಮನೆಯಲ್ಲಿ ದೀಪವನ್ನು ಹಚ್ಚುವುದರಿಂದ  ಎಂತಹದೇ  ದೋಷವಿದ್ದರೂ ಪರಿಹಾರ ಆಗುತ್ತದೆ. ಹಾಗೆ ಮನೆಯಲ್ಲಿ ಶುಕ್ರವಾರದಂದು ಗೃಹಿಣಿ ರೇಷ್ಮೆ ಸೀರೆಯುಟ್ಟು ದೇವರ ಮುಂದೆ ಕಲಶವೊಂದನ್ನು ಇಟ್ಟು ಅರಶಿನದಿಂದ ದೀಪ ಮಾಡಿಕೊಂಡು ಅದಕ್ಕೆ ತೆಂಗಿನೆಣ್ಣೆ ಹಾಕಿ ದೀಪ ಹಚ್ಚಿ ದೇವರಿಗೆ ಹೆಸರುಬೇಳೆ ಪಾಯಸವನ್ನು ಇಟ್ಟು ಪೂಜೆಮಾಡಿ ನಂತರ ಮನೆಯವರಿಗೆ ಹಂಚಿದರೆ ಮನೆಯಲ್ಲಿ ಯಾವುದೇ ಅಮಂಗಳಕರವಾದ ಘಟನೆಗಳು ನಡೆಯುವುದಿಲ್ಲ. ಬದಲಾಗಿ ಶಾಂತಿ, ನೆಮ್ಮದಿ, ಸಂತಸ ತುಂಬಿರುತ್ತದೆ. ಹಾಗೆ ಮನೆಯ ಯಜಮಾನನನ ಸಿಟ್ಟು, ಕೋಪ ದೂರವಾಗಿ ಆನಂದಕರವಾದ ಸಂಸಾರ ನಿಮ್ಮದಾಗುತ್ತದೆ. ಆದರೆ 15 ಶುಕ್ರವಾರ ಈ ನಿಯಮವನ್ನು ಪಾಲಿಸಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments