Webdunia - Bharat's app for daily news and videos

Install App

ಶನಿದೇವ ಮತ್ತು ಆಂಜನೇಯಸ್ವಾಮಿಯ ಅನುಗ್ರಹ ಪಡೆಯಲು ಈ ದೀಪ ಬೆಳಗಿ

Webdunia
ಶನಿವಾರ, 3 ಏಪ್ರಿಲ್ 2021 (06:35 IST)
ಬೆಂಗಳೂರು : ಶನಿವಾರ ಶನಿ ದೇವ ಹಾಗೂ ಆಂಜನೇಯಸ್ವಾಮಿಯನ್ನು ಪೂಜಿಸಲಾಗುತ್ತದೆ. ಹಾಗಾಗಿ ಶನಿದೇವ ಹಾಗೂ ಆಂಜನೇಯಸ್ವಾಮಿಯ ಅನುಗ್ರಹ ಪಡೆದು ಸಂಪತ್ತು ವೃದ್ಧಿಯಾಗಲು ಶನಿವಾರದಂದು ಈ ದೀಪವನ್ನು ಹಚ್ಚಿ.

ಶನಿವಾರದಂದು ಶನಿದೇವನನ್ನು ಮೆಚ್ಚಿಸಲು ಸಾಸಿವೆ ಎಣ್ಣೆಯಿಂದ ದೀಪವನ್ನು ಬೆಳಗಿಸಬೇಕು. ಇದರಿಂದ ಶನಿದೇವನ ಕೃಪೆ ನಿಮ್ಮ ಮೇಲಾಗಿ ನಿಮಗೆ ಜೀವನದಲ್ಲಿ ಎಂದಿಗೂ ಸಮಸ್ಯೆಗಳು ಎದುರಾಗುವುದಿಲ್ಲ. ಒಂದು ವೇಳೆ ಸಮಸ್ಯೆ ಎದುರಾದರೆ ಬಹಳ ಬೇಗ ಪರಿಹಾರವಾಗುತ್ತದೆ.

ಆಂಜನೇಯ ಸ್ವಾಮಿಯ ಅನುಗ್ರಹ ಪಡೆಯಲು ತ್ರಿಕೋನಾ ದೀಪಗಳನ್ನು ಆಂಜನೇಯ ಸ್ವಾಮಿಯ ಮುಂದೆ ಬೆಳಗಬೇಕು. ಮಣ‍್ಣು, ಹಿಟ್ಟು, ತಾಮ್ರ, ಬೆಳ್ಳಿ, ಕಬ್ಬಿಣ, ಹಿತ್ತಾಳೆ, ಅಥವಾ ಚಿನ್ನದ ಲೋಹದ ದೀಪವನ್ನು ಬಳಸಬಹುದು. ಆದರೆ ‍ಧಾನ್ಯದ ಹಿಟ್ಟಿನಿಂದ ಮಾಡಿದ ದೀಪವು ತುಂಬಾ ಒಳ್ಳೆಯದು. ಅದರಲ್ಲೂ ಹೆಸರು ಬೇಳೆ, ಅಕ್ಕಿ, ಗೋಧಿ, ಉದ್ದು ಮತ್ತುಜೋಳದ ಹಿಟ್ಟಿನಿಂದ ಮಾಡಿದ ದೀಪ ತುಂಬಾ ಉತ್ತಮ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments