Webdunia - Bharat's app for daily news and videos

Install App

ಪಿತೃ ಪಕ್ಷದಲ್ಲಿ ಮನೆಯ ಹೆಣ್ಣುಮಕ್ಕಳಿಗೆ ಹೀಗೆ ಮಾಡಿದರೆ ಲಕ್ಷ್ಮೀ ಸದಾಕಾಲ ಆ ಮನೆಯಲ್ಲಿರುತ್ತಾಳಂತೆ

Webdunia
ಮಂಗಳವಾರ, 2 ಅಕ್ಟೋಬರ್ 2018 (10:30 IST)
ಬೆಂಗಳೂರು : ಮನೆಯಲ್ಲಿ ಮೃತರಾದ ಹಿರಿಯರ ಆತ್ಮಕ್ಕೆ ಶಾಂತಿ ನೀಡಿ ಅವರನ್ನು ತೃಪ್ತಿಗೊಳಿಸುವ ಕಾರ್ಯವನ್ನು ಪಿತೃ ಪಕ್ಷದಲ್ಲಿ ಮಾಡುತ್ತಾರೆ. ಪಿತೃಗಳಿಗೆ ಎಡೆಯಿಟ್ಟು ಶ್ರಾರ್ದ ಮಾಡುವ ಪದ್ದತಿಯು ಹಿಂದೂ ಧರ್ಮದಲ್ಲಿದೆ. ಈ ರೀತಿ ಮಾಡುವುದು ಮಾತ್ರ ಪಿತೃಪಕ್ಷದ ವಿಶೇಷವಲ್ಲ. ಜೊತೆಗೆ ಮಹಾಲಕ್ಷ್ಮೀ ಪೂಜೆ ಮಾಡಿದರೂ ಕೂಡ ಒಳ್ಳೆದಾಗುತ್ತದೆ. ಇದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.


ಮನೆಯ ಹೆಣ್ಣುಮಕ್ಕಳನ್ನು ಮಹಾಲಕ್ಷ್ಮೀಗೆ ಹೋಲಿಸಲಾಗುತ್ತದೆ. ಆದ್ದರಿಂದ ಪಿತೃಪಕ್ಷದಲ್ಲಿ ಮನೆಯ ಹೆಣ್ಣಮಕ್ಕಳಿಗೆ ವಿಶೇಷ ಭೋಜನ ಮಾಡಿಸಬೇಕು. ಇದರಿಂದ ಲಕ್ಷ್ಮೀ ಪ್ರಸನ್ನಳಾಗುತ್ತಾಳಂತೆ. ಆದ್ದರಿಂದ ಶನಿವಾರ ಬಾದಾಮಿ ಹಲ್ವ ಮಾಡಿ ತಿನಿಸಬೇಕು. ಭಾನುವಾರ ಜೇನುತುಪ್ಪ ಬೇರೆಸಿದ ಆಹಾರ ನೀಡಬೇಕು, ಸೋಮವಾರ ಅಕ್ಕಿ ಪಾಯಸ ಮಾಡಿ ಬಡಿಸಬೇಕು, ಮಂಗಳವಾರ ಜಾಂಗೀರ್ ನೀಡಬೇಕು, ಬುಧವಾರ ಸಬ್ಬಕ್ಕಿ ಪಾಯಸ ಮಾಡಬೇಕು, ಗುರುವಾರ ಕಡಲೆಹಿಟ್ಟಿನ ಹಲ್ವ ಮಾಡಬೇಕು, ಶುಕ್ರವಾರ ಪಾಯಸ ತಿನಿಸಿದರೆ ಒಳ್ಳೆಯದು. ಒಂದು ವೇಳೆ ಮನೆಯಲ್ಲಿ ಹೆಣ್ಣಮಕ್ಕಳು ಇಲ್ಲವಾದರೆ ವಿವಾಹಿತ ಬ್ರಾಹ್ಮಣ ಮಗಳಿಗೆ ಕಳಸ, ಹೂ, ಸುಗಂಧ, ಸಕ್ಕರೆ, ತುಪ್ಪ ದಾನ ಮಾಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಶುಕ್ರವಾರ ಮನೆಯಲ್ಲಿ ಐಶ್ವರ್ಯ ನೆಲೆಸಲು ಈ ಸ್ತೋತ್ರ ಓದಿ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಬುಧವಾರ ಗಣೇಶನ ಅನುಗ್ರಹ ಸಿಗಲು ಈ ಸ್ತೋತ್ರ ಓದಿ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

ಮುಂದಿನ ಸುದ್ದಿ
Show comments