Webdunia - Bharat's app for daily news and videos

Install App

ಇಂದು ಗಣೇಶನನ್ನು ಈ ಸಮಯದಲ್ಲಿ ಪೂಜೆ ಮಾಡಿದರೆ ಗಣೇಶನ ಅನುಗ್ರಹ ದೊರೆಯುತ್ತದೆ

Webdunia
ಶನಿವಾರ, 22 ಆಗಸ್ಟ್ 2020 (09:35 IST)
ಬೆಂಗಳೂರು : ಇಂದು ಗಣೇಶ ಚತುರ್ಥಿಯ ಪ್ರಯುಕ್ರ ಎಲ್ಲರೂ ಗಣೇಶ ಮೂರ್ತಿ ಇಟ್ಟು ಪೂಜೆ ಮಾಡುತ್ತಾರೆ. ಆದರೆ ಈ ಸಮಯದಲ್ಲಿ ಪೂಜೆ ಮಾಡಿದರೆ ಗಣೇಶ ನಿಮ್ಮ ಮನೆಗೆ ಪ್ರವೆಶಿಸುತ್ತಾನಂತೆ.

ಗಣೇಶನ ಮೂರ್ತಿಯನ್ನು ಮನೆಗೆ ತಂದು ಅದು ದೇವತಾ ವಿಗ್ರಹವಾಗಿ ಬದಲಾಗಿ ಪೂಜೆಯ ಅರ್ಹತೆಯನ್ನು ಹೊಂದಲು ಹೀಗೆ ಮಾಡಿ. ಮೊದಲಿಗೆ ಇಡುವ ಸ್ಥಳವನ್ನು ಚೆನ್ನಾಗಿ ತೊಳೆದು ಅಷ್ಟದಳ ಪದ್ಮ ರಂಗೋಲಿಯನ್ನು ಹಾಕಿ ಪೀಠವನ್ನು ಇಟ್ಟು ಅದಕ್ಕೆ ಅರಶಿನ, ಗಂಧ,  ಕುಂಕುಮವನ್ನಿಟ್ಟು ಅದರ ಮೇಲೆ ಬಳಿ ವಸ್ತ್ರ ಹಾಕಿ ಅದರ  ಮೇಲೆ ಅಕ್ಕಿ ಮತ್ತು ವೀಳ್ಯೆದೆಲೆ ಇಟ್ಟು ಅದರ ಮೇಲೆ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಬಳಿಕ 10.55 ನಿಮಿಷದಿಂದ ಮಧ್ಯಾಹ್ನ 1.26 ನಿಮಿಷದ ವರೆಗೆ ಒಳ್ಳೆಯ ಮುಹೂರ್ತವಿರುವುದರಿಂದ ಈ ಸಮಯದಲ್ಲಿ ವಿನಾಯಕನ ಪೂಜೆ ಮಾಡಿದರೆ ಉತ್ತಮ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

ಮುಂದಿನ ಸುದ್ದಿ
Show comments