Webdunia - Bharat's app for daily news and videos

Install App

ಕಾರ್ತಿಕ ಮಾಸದಲ್ಲಿ ಶಿವನಿಗೆ ಈ ಎಣ್ಣೆಯಿಂದ ದೀಪಾರಾಧನೆ ಮಾಡಿದರೆ ಶಿವನ ಅನುಗ್ರಹ ದೊರೆಯುತ್ತದೆ

Webdunia
ಭಾನುವಾರ, 16 ಆಗಸ್ಟ್ 2020 (07:21 IST)
ಬೆಂಗಳೂರು : ಕಾರ್ತಿಕ ಮಾಸ ಶಿವನಿಗೆ ಪ್ರಿಯವಾದ ಮಾಸ. ಈ ಮಾಸದಲ್ಲಿ ಶಿವನಿಗೆ ದೀಪಾರಾಧನೆ ಮಾಡುವಾಗ ಈ ಎಣ್ಣೆಯಿಂದ ದೀಪಾರಾಧನೆ ಮಾಡಿದರೆ ಶಿವನ ಅನುಗ್ರಹ ದೊರೆಯುತ್ತದೆ.

ಶಿವನಿಗೆ ಪೂಜೆ ಮಾಡುವಾಗ ವೀಳ್ಯದೆಲೆಯ ಮೇಲೆ ಕುಂಕುಮದಿಂದ ಚಿಕ್ಕ ರಂಗೋಲಿ ಹಾಕಿ ಅದರ ಮೇಲೆ ಮಣ್ಣಿನ ದೀಪವನ್ನು ಇಟ್ಟು ಕೊಬ್ಬರಿ ಎಣ್ಣೆ ಹಾಕಿ 2 ಬತ್ತಿ ಹಾಕಿ ದೀಪ ಬೆಳಗಿದರೆ ಸಾಕ್ಷಾತ್ ಶಿನ ಕೃಪೆ ನಿಮ್ಮ ಮೇಲಾಗಿ ಕಷ್ಟಗಳೆಲ್ಲಾ ತೊಲಗಿ ಹೋಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments