Select Your Language

Notifications

webdunia
webdunia
webdunia
webdunia

ಮಹಾಗಣೇಶ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

Ganesha Lord
ಇಂದು ಬುಧವಾರವಾಗಿದ್ದು ವಿಘ್ನ ವಿನಾಶಕ ಗಣೇಶನಿಗೆ ವಿಶೇಷವಾದ ದಿನವಾಗಿದೆ. ಇಂದು ಗಣೇಶನ ಕುರಿತಾದ ಮಹಾಗಣೇಶ ಪಂಚರತ್ನ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.

ಮುದಾಕರಾತ್ತ ಮೋದಕಂ ಸದಾ ವಿಮುಕ್ತಿ ಸಾಧಕಮ್ ।
ಕಳಾಧರಾವತಂಸಕಂ ವಿಲಾಸಿಲೋಕ ರಕ್ಷಕಮ್ ।
ಅನಾಯಕೈಕ ನಾಯಕಂ ವಿನಾಶಿತೇಭ ದೈತ್ಯಕಮ್ ।
ನತಾಶುಭಾಶು ನಾಶಕಂ ನಮಾಮಿ ತಂ ವಿನಾಯಕಮ್ ॥ 1 ॥

ನತೇತರಾತಿ ಭೀಕರಂ ನವೋದಿತಾರ್ಕ ಭಾಸ್ವರಮ್ ।
ನಮತ್ಸುರಾರಿ ನಿರ್ಜರಂ ನತಾಧಿಕಾಪದುದ್ಧರಮ್ ।
ಸುರೇಶ್ವರಂ ನಿಧೀಶ್ವರಂ ಗಜೇಶ್ವರಂ ಗಣೇಶ್ವರಮ್ ।
ಮಹೇಶ್ವರಂ ತಮಾಶ್ರಯೇ ಪರಾತ್ಪರಂ ನಿರಂತರಮ್ ॥ 2 ॥

ಸಮಸ್ತ ಲೋಕ ಶಂಕರಂ ನಿರಸ್ತ ದೈತ್ಯ ಕುಂಜರಮ್ ।
ದರೇತರೋದರಂ ವರಂ ವರೇಭ ವಕ್ತ್ರಮಕ್ಷರಮ್ ।
ಕೃಪಾಕರಂ ಕ್ಷಮಾಕರಂ ಮುದಾಕರಂ ಯಶಸ್ಕರಮ್ ।
ಮನಸ್ಕರಂ ನಮಸ್ಕೃತಾಂ ನಮಸ್ಕರೋಮಿ ಭಾಸ್ವರಮ್ ॥ 3 ॥

ಅಕಿಂಚನಾರ್ತಿ ಮಾರ್ಜನಂ ಚಿರಂತನೋಕ್ತಿ ಭಾಜನಮ್ ।
ಪುರಾರಿ ಪೂರ್ವ ನಂದನಂ ಸುರಾರಿ ಗರ್ವ ಚರ್ವಣಮ್ ।
ಪ್ರಪಂಚ ನಾಶ ಭೀಷಣಂ ಧನಂಜಯಾದಿ ಭೂಷಣಮ್ ।
ಕಪೋಲ ದಾನವಾರಣಂ ಭಜೇ ಪುರಾಣ ವಾರಣಮ್ ॥ 4 ॥

ನಿತಾಂತ ಕಾಂತಿ ದಂತ ಕಾಂತಿ ಮಂತ ಕಾಂತಿ ಕಾತ್ಮಜಮ್ ।
ಅಚಿಂತ್ಯ ರೂಪಮಂತ ಹೀನ ಮಂತರಾಯ ಕೃಂತನಮ್ ।
ಹೃದಂತರೇ ನಿರಂತರಂ ವಸಂತಮೇವ ಯೋಗಿನಾಮ್ ।
ತಮೇಕದಂತಮೇವ ತಂ ವಿಚಿಂತಯಾಮಿ ಸಂತತಮ್ ॥ 5 ॥

ಮಹಾಗಣೇಶ ಪಂಚರತ್ನಮಾದರೇಣ ಯೋಽನ್ವಹಮ್ ।
ಪ್ರಜಲ್ಪತಿ ಪ್ರಭಾತಕೇ ಹೃದಿ ಸ್ಮರಣ್ ಗಣೇಶ್ವರಮ್ ।
ಅರೋಗತಾಮದೋಷತಾಂ ಸುಸಾಹಿತೀಂ ಸುಪುತ್ರತಾಮ್ ।
ಸಮಾಹಿತಾಯು ರಷ್ಟಭೂತಿ ಮಭ್ಯುಪೈತಿ ಸೋಽಚಿರಾತ್ ॥

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳವಾರ ಆಂಜನೇಯಸ್ವಾಮಿಯ ಈ ಸ್ತೋತ್ರ ಓದಿದರೆ ಕಷ್ಟ ನಿವಾರಣೆ