Webdunia - Bharat's app for daily news and videos

Install App

ಮಹಾವಿಷ್ಣು ಮಂಗಳ ಮಂತ್ರ ಮತ್ತು ಇದನ್ನು ಓದುವುದರ ಫಲ

Krishnaveni K
ಗುರುವಾರ, 13 ಫೆಬ್ರವರಿ 2025 (08:45 IST)
ಬೆಂಗಳೂರು: ಇಂದು ಗುರುವಾರವಾಗಿದ್ದು ಶ್ರೀ ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಮಹಾವಿಷ್ಣುವಿನ ಮಂಗಳ ಮಂತ್ರ ಮತ್ತು ಅದರ ಫಲವನ್ನು ತಿಳಿದುಕೊಳ್ಳೋಣ.

ಮಹಾವಿಷ್ಣು ಲೋಕ ರಕ್ಷಕ, ಸಕಲ ಸಂಕಷ್ಟಗಳ ಪರಿಹಾರ ಮಾಡುವವನು ಎಂಬ ನಂಬಿಕೆಯಿದೆ. ತಂದೆಯಂತೆ ಲೋಕವನ್ನು ಸಲಹುವವನು ಮಹಾವಿಷ್ಣು. ಭಕ್ತರ ಕಷ್ಟಗಳನ್ನು ನಿವಾರಿಸಲು ನಾನಾ ಅವತಾರಗಳನ್ನು ಎತ್ತಿ ಬಂದವನು.

ಮಹಾವಿಷ್ಣುವನ್ನು ಯಾವುದೇ ಶುಭ ಕಾರ್ಯಗಳ ಸಂದರ್ಭದಲ್ಲಿ ಪೂಜೆ ಮಾಡಲಾಗುತ್ತದೆ. ಮಹಾವಿಷ್ಣುವಿನ ಅನೇಕ ಮಂತ್ರಗಳಲ್ಲಿ ಮಂಗಳ ಮಂತ್ರವೂ ಒಂದು. ಹೆಸರೇ ಹೇಳುವಂತೆ ಇದು ಮಂಗಳಕರ ಮಂತ್ರವಾಗಿದ್ದು, ಅದು ಇಲ್ಲಿದೆ.

ಮಂಗಳಂ ಭಗವಾನ್ ವಿಷ್ಣುಂ, ಮಂಗಳಂ ಗರುಡಾಧ್ವಜಾ
ಮಂಗಳಂ ಪುಂಡರೀಕಾಕ್ಷ, ಮಂಗಳಂ ತನ್ನೋಂ ಹರಿಹೀ

ಈ ಮಂತ್ರವನ್ನು ಯಾವುದೇ ಶುಭ ಕಾರ್ಯಗಳ ಮುನ್ನ ಹೇಳಿಕೊಂಡು ಮುಂದುವರಿದರೆ ಅಂದುಕೊಂಡ ಕೆಲಸ ಸುಗಮವಾಗುತ್ತದೆ. ವಿಶೇಷವಾಗಿ ಮನೆಯಲ್ಲಿ ಯಾವುದೇ ಮಂಗಲ ಕಾರ್ಯ ಮಾಡುವ ಮೊದಲು ಈ ಮಂತ್ರವನ್ನು ಹೇಳಬೇಕು. ಇದರಿಂದ ಮನೆಯಲ್ಲಿ ಸಮೃದ್ಧಿ, ಶಾಂತಿ, ಸಂತೋಷ ನೆಲೆಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva mantra: ಇಂದು ಶಿವ ಅಷ್ಟೋತ್ತರ ತಪ್ಪದೇ ಓದಿ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

Anjaneya Mantra: ಶನಿದೋಷವಿದ್ದವರು ಆಂಜನೇಯನ ಈ ಸ್ತೋತ್ರವನ್ನು ಓದಿ

Lakshmi Mantra: ಮನಸ್ಸಿನ ಭಯ ದೂರ ಮಾಡಲು ಧೈರ್ಯ ಲಕ್ಷ್ಮಿ ಸ್ತೋತ್ರ ಇಲ್ಲಿದೆ ನೋಡಿ

Vishnu Mantra: ಶ್ರೀ ವಿಷ್ಣು ಅಷ್ಟೋತ್ತರ ನಾಮಾವಳಿ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಓದಿ

ಮುಂದಿನ ಸುದ್ದಿ
Show comments