Webdunia - Bharat's app for daily news and videos

Install App

ಸಂತೋಷ, ಸಮೃದ್ಧಿ ಹೆಚ್ಚಿಸಲು ಮಹಾವಿಷ್ಣುವಿನ ಈ ಮಂತ್ರ ಪಠಿಸಿ

Krishnaveni K
ಗುರುವಾರ, 24 ಅಕ್ಟೋಬರ್ 2024 (08:44 IST)
ಬೆಂಗಳೂರು: ಇಂದು ಗುರುವಾರವಾಗಿದ್ದು, ಲೋಕ ನಾಯಕ ಮಹಾವಿಷ್ಣುವಿನ ದಿನವಾಗಿದೆ. ಇಂದಿನ ದಿನ ಮಹಾವಿಷ್ಣುವನ್ನು ಪೂಜೆ ಮಾಡುವುದರಿಂದ ಜೀವನದಲ್ಲಿ ಸುಖ, ಸಮೃದ್ಧಿಯನ್ನು ಕಾಣುತ್ತೀರಿ.

ಗುರುವಾರ ರಾಘವೇಂದ್ರ ಸ್ವಾಮಿಗಳು, ಸಾಯಿ ಬಾಬ ಜೊತೆಗೆ ಮಹಾವಿಷ್ಣುವಿಗೂ ವಿಶೇಷವಾದ ದಿನ. ಈ ದಿನ ಧಾರ್ಮಿಕ ಆಸ್ತಿಕರಿಗೆ ವಿಶೇಷ ದಿನವಾಗಿದ್ದು, ಈ ದಿನ ಮಹಾವಿಷ್ಣುವಿಗೆ ಈ ಮಂತ್ರಗಳಿಂದ ಪೂಜೆ ಮಾಡುವುದರಿಂದ ಜೀವನದಲ್ಲಿ ಕಷ್ಟ-ನಷ್ಟಗಳು ದೂರವಾಗಿ ಸಂತೋಷ, ಸಮೃದ್ಧಿಯನ್ನು ಕಾಣುತ್ತೀರಿ.

ಶಾಂತಾಕಾರಂ ಭುಜಗಶಯನಂ ಪದ್ಮನಾಭ ಸುರೇಶಂ
ವಿಶ್ವಾಧಾರಂ ಗಗನ ಸದೃಶಂ ಮೇಘವರ್ಣಂ ಶುಭಾಂಗಂ
ಲಕ್ಷ್ಮೀ ಕಾಂತಂ ಕಮಲ ನಯನಂ ಯೋಗೀಭಿರ್ಧ್ಯಾನ ನಗ್ಮ್ಯಂ

ಈ ಮಂತ್ರದ ಜೊತೆಗೆ ಓಂ ನಮೋ ವಾಸುದೇವಾಯ ಎಂಬ ಮಂತ್ರವನ್ನು ಪಠಿಸುತ್ತಿದ್ದರೆ ಜೀವನದಲ್ಲಿ ಏಳಿಗೆ ಕಾಣುತ್ತೀರಿ.  ಅಲ್ಲದೆ ಗುರುಗ್ರಹದ ದೋಷವಿದ್ದರೆ ಇಂದು ವಿಷ್ಣುವಿನ ಆರಾಧನೆ ಮಾಡುವುದರಿಂದ ಪರಿಹಾರ ಸಿಗುವುದು. ಮಹಾವಿಷ್ಣು ಸರ್ವ ಸಮೃದ್ಧಿಕಾರಕನಾಗಿದ್ದು, ಆತನನ್ನು ಪೂಜೆ ಮಾಡುವುದರಿಂದ ಜೀವನದ ಎಲ್ಲಾ ಕಷ್ಟಗಳೂ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಇಂದು ಈ ಸ್ತೋತ್ರ ಓದಿ

ಶ್ರೀ ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments