ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

Krishnaveni K
ಗುರುವಾರ, 4 ಡಿಸೆಂಬರ್ 2025 (08:43 IST)
ಜೀವನದಲ್ಲಿ ಆರೋಗ್ಯ, ಆಯುಷ್ಯ ಜೊತೆಗೆ ನೆಮ್ಮದಿಗಾಗಿ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು. ಅದಕ್ಕಾಗಿ ಮಹಾವಿಷ್ಣುವಿನ ಕುರಿತಾದ ವಿಷ್ಣು ಷಟ್ಪದಿ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.

ಅವಿನಯಮಪನಯ ವಿಷ್ಣೋ ದಮಯ ಮನಃ ಶಮಯ ವಿಷಯಮೃಗತೃಷ್ಣಾಮ್ ।
ಭೂತದಯಾಂ ವಿಸ್ತಾರಯ ತಾರಯ ಸಂಸಾರಸಾಗರತಃ ॥ 1 ॥

ದಿವ್ಯಧುನೀಮಕರಂದೇ ಪರಿಮಳಪರಿಭೋಗಸಚ್ಚಿದಾನಂದೇ ।
ಶ್ರೀಪತಿಪದಾರವಿಂದೇ ಭವಭಯಖೇದಚ್ಛಿದೇ ವಂದೇ ॥ 2 ॥

ಸತ್ಯಪಿ ಭೇದಾಪಗಮೇ ನಾಥ ತವಾಽಹಂ ನ ಮಾಮಕೀನಸ್ತ್ವಮ್ ।
ಸಾಮುದ್ರೋ ಹಿ ತರಂಗಃ ಕ್ವಚನ ಸಮುದ್ರೋ ನ ತಾರಂಗಃ ॥ 3 ॥

ಉದ್ಧೃತನಗ ನಗಭಿದನುಜ ದನುಜಕುಲಾಮಿತ್ರ ಮಿತ್ರಶಶಿದೃಷ್ಟೇ ।
ದೃಷ್ಟೇ ಭವತಿ ಪ್ರಭವತಿ ನ ಭವತಿ ಕಿಂ ಭವತಿರಸ್ಕಾರಃ ॥ 4 ॥

ಮತ್ಸ್ಯಾದಿಭಿರವತಾರೈರವತಾರವತಾಽವತಾ ಸದಾ ವಸುಧಾಮ್ ।
ಪರಮೇಶ್ವರ ಪರಿಪಾಲ್ಯೋ ಭವತಾ ಭವತಾಪಭೀತೋಽಹಮ್ ॥ 5 ॥

ದಾಮೋದರ ಗುಣಮಂದಿರ ಸುಂದರವದನಾರವಿಂದ ಗೋವಿಂದ ।
ಭವಜಲಧಿಮಥನಮಂದರ ಪರಮಂ ದರಮಪನಯ ತ್ವಂ ಮೇ ॥ 6 ॥

ನಾರಾಯಣ ಕರುಣಾಮಯ ಶರಣಂ ಕರವಾಣಿ ತಾವಕೌ ಚರಣೌ ।
ಇತಿ ಷಟ್ಪದೀ ಮದೀಯೇ ವದನಸರೋಜೇ ಸದಾ ವಸತು ॥

ಇತಿ ಶ್ರೀಮಚ್ಚಂಕರಾಚಾರ್ಯ ವಿರಚಿತಂ ಶ್ರೀ ವಿಷ್ಣು ಷಟ್ಪದೀ ಸ್ತೋತ್ರಂ ಸಂಪೂರ್ಣಂ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments