ಆಕಸ್ಮಿಕ ಧನಪ್ರಾಪ್ತಿಯಾಗಲು ವೀಳ್ಯದೆಲೆಯಿಂದ ಈ ಪರಿಹಾರ ಮಾಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (08:24 IST)
ಬೆಂಗಳೂರು : ಎಲ್ಲರೂ ಹಣಗಾಗಿ ಕಷ್ಟಪಡುತ್ತಾರೆ. ಆದರೆ ನಾವು ದುಡಿದ ಹಣ ಖರ್ಚಾಗಿ ಹೋಗುತ್ತದೆ. ಆದಕಾರಣ ಈ ಧನ ಪ್ರಾಪ್ತಿಯಾಗಲು ವೀಳ್ಯದೆಲೆಯಿಂದ ಈ ಪರಿಹಾರ ಮಾಡಿ.

ಪ್ರತಿ ಮಂಗಳವಾರ ಅಥವಾ ಶುಕ್ರವಾರ ಶಕ್ತಿ ದೇವತೆಯ ಮುಂದೆ ಒಂದು ವೀಳ್ಯದೆಲೆಯನ್ನು ಇಟ್ಟು 6 ಕೆಂಪು ಬಣ್ಣದ ಹೂವನ್ನು ಇಟ್ಟು ಕರ್ಪೂರ ಬೆಳಗಿಸಿ ಪೂಜೆ ಮಾಡಬೇಕು. ಬಳಿಕ ಆ ವೀಳ್ಯದೆಲೆಯನ್ನು ನಿಮ್ಮ ಪರ್ಸ್ ನಲ್ಲಿಟ್ಟುಕೊಳ್ಳಬೇಕು. ಇದರಿಂದ ಆಕಸ್ಮಿಕ ಧನಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಅಭಿವೃದ್ಧಿಗಾಗಿ ಲಕ್ಷ್ಮೀ ದೇವಿಯ ಈ ಮಂತ್ರ ಪಠಿಸಿ

ಮುಂದಿನ ಸುದ್ದಿ
Show comments