ಆಕಸ್ಮಿಕ ಧನಪ್ರಾಪ್ತಿಯಾಗಲು ವೀಳ್ಯದೆಲೆಯಿಂದ ಈ ಪರಿಹಾರ ಮಾಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (08:24 IST)
ಬೆಂಗಳೂರು : ಎಲ್ಲರೂ ಹಣಗಾಗಿ ಕಷ್ಟಪಡುತ್ತಾರೆ. ಆದರೆ ನಾವು ದುಡಿದ ಹಣ ಖರ್ಚಾಗಿ ಹೋಗುತ್ತದೆ. ಆದಕಾರಣ ಈ ಧನ ಪ್ರಾಪ್ತಿಯಾಗಲು ವೀಳ್ಯದೆಲೆಯಿಂದ ಈ ಪರಿಹಾರ ಮಾಡಿ.

ಪ್ರತಿ ಮಂಗಳವಾರ ಅಥವಾ ಶುಕ್ರವಾರ ಶಕ್ತಿ ದೇವತೆಯ ಮುಂದೆ ಒಂದು ವೀಳ್ಯದೆಲೆಯನ್ನು ಇಟ್ಟು 6 ಕೆಂಪು ಬಣ್ಣದ ಹೂವನ್ನು ಇಟ್ಟು ಕರ್ಪೂರ ಬೆಳಗಿಸಿ ಪೂಜೆ ಮಾಡಬೇಕು. ಬಳಿಕ ಆ ವೀಳ್ಯದೆಲೆಯನ್ನು ನಿಮ್ಮ ಪರ್ಸ್ ನಲ್ಲಿಟ್ಟುಕೊಳ್ಳಬೇಕು. ಇದರಿಂದ ಆಕಸ್ಮಿಕ ಧನಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಮುಂದಿನ ಸುದ್ದಿ
Show comments