ಆಕಸ್ಮಿಕ ಧನಪ್ರಾಪ್ತಿಯಾಗಲು ವೀಳ್ಯದೆಲೆಯಿಂದ ಈ ಪರಿಹಾರ ಮಾಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (08:24 IST)
ಬೆಂಗಳೂರು : ಎಲ್ಲರೂ ಹಣಗಾಗಿ ಕಷ್ಟಪಡುತ್ತಾರೆ. ಆದರೆ ನಾವು ದುಡಿದ ಹಣ ಖರ್ಚಾಗಿ ಹೋಗುತ್ತದೆ. ಆದಕಾರಣ ಈ ಧನ ಪ್ರಾಪ್ತಿಯಾಗಲು ವೀಳ್ಯದೆಲೆಯಿಂದ ಈ ಪರಿಹಾರ ಮಾಡಿ.

ಪ್ರತಿ ಮಂಗಳವಾರ ಅಥವಾ ಶುಕ್ರವಾರ ಶಕ್ತಿ ದೇವತೆಯ ಮುಂದೆ ಒಂದು ವೀಳ್ಯದೆಲೆಯನ್ನು ಇಟ್ಟು 6 ಕೆಂಪು ಬಣ್ಣದ ಹೂವನ್ನು ಇಟ್ಟು ಕರ್ಪೂರ ಬೆಳಗಿಸಿ ಪೂಜೆ ಮಾಡಬೇಕು. ಬಳಿಕ ಆ ವೀಳ್ಯದೆಲೆಯನ್ನು ನಿಮ್ಮ ಪರ್ಸ್ ನಲ್ಲಿಟ್ಟುಕೊಳ್ಳಬೇಕು. ಇದರಿಂದ ಆಕಸ್ಮಿಕ ಧನಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ವೃಶ್ಚಿಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ದಾರಿದ್ರ್ಯ ನಾಶಕ್ಕಾಗಿ ಗಣಪತಿಯ ಈ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ತುಲಾ ರಾಶಿಯವರ ಆಹಾರ ಹೇಗಿರಬೇಕು

ದುರ್ಗಾ ಕವಚ ಸ್ತೋತ್ರ ಇಂದು ತಪ್ಪದೇ ಓದಿ

ಜ್ಯೋತಿಷ್ಯ ಪ್ರಕಾರ ಕನ್ಯಾ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಮುಂದಿನ ಸುದ್ದಿ
Show comments