Webdunia - Bharat's app for daily news and videos

Install App

ಆಕಸ್ಮಿಕ ಧನಪ್ರಾಪ್ತಿಯಾಗಲು ವೀಳ್ಯದೆಲೆಯಿಂದ ಈ ಪರಿಹಾರ ಮಾಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (08:24 IST)
ಬೆಂಗಳೂರು : ಎಲ್ಲರೂ ಹಣಗಾಗಿ ಕಷ್ಟಪಡುತ್ತಾರೆ. ಆದರೆ ನಾವು ದುಡಿದ ಹಣ ಖರ್ಚಾಗಿ ಹೋಗುತ್ತದೆ. ಆದಕಾರಣ ಈ ಧನ ಪ್ರಾಪ್ತಿಯಾಗಲು ವೀಳ್ಯದೆಲೆಯಿಂದ ಈ ಪರಿಹಾರ ಮಾಡಿ.

ಪ್ರತಿ ಮಂಗಳವಾರ ಅಥವಾ ಶುಕ್ರವಾರ ಶಕ್ತಿ ದೇವತೆಯ ಮುಂದೆ ಒಂದು ವೀಳ್ಯದೆಲೆಯನ್ನು ಇಟ್ಟು 6 ಕೆಂಪು ಬಣ್ಣದ ಹೂವನ್ನು ಇಟ್ಟು ಕರ್ಪೂರ ಬೆಳಗಿಸಿ ಪೂಜೆ ಮಾಡಬೇಕು. ಬಳಿಕ ಆ ವೀಳ್ಯದೆಲೆಯನ್ನು ನಿಮ್ಮ ಪರ್ಸ್ ನಲ್ಲಿಟ್ಟುಕೊಳ್ಳಬೇಕು. ಇದರಿಂದ ಆಕಸ್ಮಿಕ ಧನಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments