Webdunia - Bharat's app for daily news and videos

Install App

ನಿಮ್ಮ ಜಾತಕದಲ್ಲಿ ಶುಭಗ್ರಹದ ಆಗಮನವಾಗಲು ಈ ಪರಿಹಾರವನ್ನು ಮಾಡಿ

Webdunia
ಭಾನುವಾರ, 20 ಸೆಪ್ಟಂಬರ್ 2020 (08:39 IST)
ಬೆಂಗಳೂರು : ನಮ್ಮ ಜಾತಕದಲ್ಲಿ ಗ್ರಹಗಳು ಶುಭ ಸ್ಥಾನದಲ್ಲಿದ್ದಾಗ ಯಾವುದೇ ಸಮಸ್ಯೆಗಳು ಬರುವುದಿಲ್ಲ. ಆದರೆ ಅದೇ ಗ್ರಹಗಳು ದೋಷಕಾರವಾಗಿದ್ದಾಗ ನೀವು ಏನೇ ಕೆಲಸ ಮಾಡಿದರೂ ಅದು ವಿಫಲವಾಗುತ್ತದೆ. ಈ ಗ್ರಹ ದೋಷ ಹೋಗಿ ನಿಮಗೆ ಶುಭ ಗ್ರಹ ಅನುಕೂಲವಾಗಬೇಕೆಂದರೆ ಈ ಪರಿಹಾರವನ್ನು ಮಾಡಿ.

ಸೋಮವಾರದಂದು ಒಂದು ಲೋಟ ಹಾಲಿನ ಒಳಗಡೆ ಕರಿ ಎಳ್ಳನ್ನು ಸೇರಿಸಿ ಶಿವನಿಗೆ “ಓಂ ನಮಃ ಶಿವಾಯ” ಪಂಚಾಕ್ಷರಿ ಮಂತ್ರ ಜಪಿಸುತ್ತಾ ಅಭಿಷೇಕ ಮಾಡಿಸಿದರೆ ನಿಮಗಿರುವ ಅನಿಷ್ಠ ಗ್ರಹಗಳ ದೋಷ ನಿವಾರಣೆಯಾಗಿ ಶುಭ ಗ್ರಹದ ಆಗಮನವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments