Select Your Language

Notifications

webdunia
webdunia
webdunia
webdunia

ಹಣದ ಸಮಸ್ಯೆ ನಿವಾರಿಸಲು ಬುಧವಾರದಂದು ಈ ಪರಿಹಾರ ಮಾಡಿ

ಹಣದ ಸಮಸ್ಯೆ ನಿವಾರಿಸಲು ಬುಧವಾರದಂದು ಈ ಪರಿಹಾರ ಮಾಡಿ
ಬೆಂಗಳೂರು , ಬುಧವಾರ, 21 ಏಪ್ರಿಲ್ 2021 (06:45 IST)
ಬೆಂಗಳೂರು : ಬುಧವಾರ ಗಣೇಶನನ್ನು ಪೂಜಿಸಲಾಗುತ್ತದೆ. ಇದರಿಂಧ ಜೀವನದಲ್ಲಿ ಸಂತೋಷ, ನೆಮ್ಮದಿ, ಏಳಿಗೆಯಾಗುತ್ತದೆ. ಹಾಗಾಗಿ ಜೀವನದಲ್ಲಿ ಯಾವುದೇ ರೀತಿಯ ಸಂಕಷ್ಟಗಳು ಎದುರಾದರೆ ಗಣೇಶನನ್ನು ಈ ರೀತಿಯಲ್ಲಿ ಪೂಜಿಸಿ.

-ಬುಧವಾರ ಗಣೇಶನಿಗೆ ಬೆಲ್ಲವನ್ನು ಅರ್ಪಿಸುವುದರಿಂದ ಶುಭ ಫಲಿತಾಂಶಗಳು ಸಿಗುತ್ತದೆ.

-ಬುಧವಾರ ಗಣೇಶನಿಗೆ ಶುದ್ಧ ತುಪ್ಪವನ್ನು ಅರ್ಪಿಸುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ.

-ಬುಧವಾರ ಗಣೇಶ ದೇವಸ್ಥಾನಕ್ಕೆ ಹೋಗಿ ಹೂವಿನ ಹಾರಗಳನ್ನು ಅರ್ಪಿಸಿದರೆ ಲಕ್ಷ್ಮಿ ದೇವಿ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ.

-ಬುಧವಾರದಂದು ಮಂಗಳಮುಖಿಯರಿಗೆ ಹಣವನ್ನು ನೀಡುವುದರಿಂದ ಗಣೇಶ ಕೃಪೆ ನಿಮ್ಮ ಮೇಲಾಗುತ್ತದೆ.

-ಹೆಸರುಕಾಳು ಮತ್ತು ತಾಮ್ರದ ವಸ್ತುಗಳನ್ನು ಬುಧವಾರ ದಾನ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ