Webdunia - Bharat's app for daily news and videos

Install App

ಹಣ ಉಳಿತಾಯವಾಗಲು ನೋಟಿನಿಂದ ಈ ಪರಿಹಾರವನ್ನು ಮಾಡಿ

Webdunia
ಶನಿವಾರ, 12 ಸೆಪ್ಟಂಬರ್ 2020 (08:02 IST)
ಬೆಂಗಳೂರು : ನಾವು ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಉಳಿತಾಯವಾಗದೆ ಖರ್ಚಾಗಿ ಹೋಗುತ್ತದೆ. ಇದರಿಂದ ಜೀವನದಲ್ಲಿ ಬೇಸರ ಉಂಟಾಗುತ್ತದೆ. ಅಂತವರು ನೋಟಿನಿಂದ ಈ ಪರಿಹಾರವನ್ನು ಮಾಡಿ.

20 ರೂ ನೋಟು 2, 10 ರೂ ನೋಟು 4 ಈ 6 ನೋಟನ್ನು ಶುಕ್ರವಾರದಂದು ಲಕ್ಷ್ಮೀದೇವಿಯ ಫೋಟೋದ ಮುಂದೆ ಇಟ್ಟು ಅದರ ಮೇಲೆ ಅರಶಿನ ಕುಂಕುಮ, ಸುಗಂಧ ದ್ರವ್ಯವನ್ನು ಹಾಕಿ ಪೂಜೆ ಮಾಡಿ ಬಳಿಕ ಆ ನೋಟುಗಳನ್ನು ಪರ್ಸ್ ನಲ್ಲಿ ಇಟ್ಟುಕೊಳ್ಳಿ. ಇದರಿಂದ ವಿನಾಕಾರಣ ಖರ್ಚಾಗುವುದು ನಿಲ್ಲುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments