ನಿಮ್ಮ ಕೋರಿಕೆಗಳು ಈಡೇರಲು ದೇವರಿಗೆ ಈ ನೈವೇದ್ಯ ಅರ್ಪಿಸಿ

Webdunia
ಭಾನುವಾರ, 11 ಮಾರ್ಚ್ 2018 (06:35 IST)
ಬೆಂಗಳೂರು : ಕೆಲವರು ದೇವರ ಮೇಲಿನ ನಂಬಿಕೆಯಿಂದ ಪ್ರತಿದಿನ ಪೂಜೆ ಮಾಡುತ್ತಾರೆ. ಹಾಗೆಯೇ ಪೂಜೆ ಮಾಡುವಾಗ ಯಾವುದೋ ಒಂದು ಹಣ್ಣನ್ನು ನೈವೇದ್ಯವಾಗಿ ಇಡುತ್ತಾರೆ.  ನಮ್ಮಲ್ಲಿ ಕೆಲವರು ತಮ್ಮ ಕೋರಿಕೆಗಳ ಈಡೇರಿಕೆಗಾಗಿ ಪೂಜೆ ಮಾಡುತ್ತಾರೆ. ಆದರೆ ಅವರ ಕೋರಿಕೆಗೆ ಯಾವ ನೈವೇದ್ಯವನ್ನು ಸಮರ್ಪಿಸಿದರೆ ಒಳ್ಳೆಯದು ಆಗುತ್ತದೆ ಎಂಬುದು ತಿಳಿದಿರುವುದಿಲ್ಲ.


ಬಾಳೆಹಣ್ಣನ್ನು ದೇವರಿಗೆ ನೈವೇದ್ಯವಾಗಿ ಇಟ್ಟರೆ‌ ಇಷ್ಟಾರ್ಥ ಸಿದ್ದಿ ಪಡಯಬಹುದು. ಅಂದರೆ ನಾವು ಕೋರುವ ಕೋರಿಕೆಗಳು ದೇವರು ಪೂರೈಸುತ್ತಾರೆ. ಚಿಕ್ಕ 2 ಬಾಳೆಹಣ್ಣನ್ನು ದೇವರಿಗೆ ಇಡುವುದರಿಂದ ನಿಂತು ಹೋಗಿರುವ ಕೆಲಸಗಳು ಮತ್ತೆ ಪ್ರಾರಂಭವಾಗುತ್ತದೆ. ಬಾಳೆಹಣ್ಣಿನ ಗೊಜ್ಜನ್ನು ನೈವೇದ್ಯವಾಗಿ ಇಟ್ಟರೆ ಸಾಲದ ಬಾಧೆ ಬೇಗ ದೂರವಾಗುತ್ತದೆ. ಬರಬೇಕಾದ ಹಣ ನಿಮ್ಮ ಕೈಗೆ ಬಂದು ಸೇರುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments