ಸಾಲದಿಂದ ಮುಕ್ತಿ ಪಡೆಯಬೇಕಾದರೆ ಈ ಮಂತ್ರವನ್ನು ಜಪಿಸಿ

Krishnaveni K
ಶನಿವಾರ, 9 ನವೆಂಬರ್ 2024 (08:50 IST)
ಬೆಂಗಳೂರು: ಜೀವನವೆಂದ ಮೇಲೆ ಆರ್ಥಿಕವಾಗಿ ಏರಿಳಿತಗಳು ಸಾಮಾನ್ಯ. ಆದರೆ ಕೆಲವರಿಗೆ ಮಾಡಿದ ಸಾಲ ತೀರಿಸಲು ಒಂದಲ್ಲಾ ಒಂದು ಅಡ್ಡಿಗಳು ಬಂದೇ ಬರುತ್ತದೆ. ಸಾಲದಿಂದ ಮುಕ್ತಿ ಪಡೆಯಬೇಕಾದರೆ ಈ ಮಂತ್ರವನ್ನು ಜಪಿಸಿ.

ಸಾಲ ಅಥವಾ ಋಣದಿಂದ ಮುಕ್ತರಾಗಬೇಕಾದರೆ ಹನುಮಂತನ ಪೂಜೆ ಮಾಡಬೇಕು. ಹನುಮಂತನ ಕುರಿತಾದ ಋಣಮೋಚಕ ಸ್ತೋತ್ರವಿದೆ. ಜೀವನದಲ್ಲಿ ಸಾಲ ಸೋಲ ಮಾಡಿಕೊಂಡು ಅದನ್ನು ತೀರಿಸಲಾಗದೇ ಹೆಣಗಾಡುವವರು ಈ ಮಂತ್ರವನ್ನು ಜಪಿಸುವುದರಿಂದ ಸಾಲದಿಂದ ಮುಕ್ತಿ ಪಡೆಯಬಹುದು.

ಮಂಗಳವಾರದಂದು ತೊಡಗಿ ಪ್ರತಿನಿತ್ಯ ಈ ಮಂತ್ರವನ್ನು ಪಠಿಸಬಹುದು. ಅದರಲ್ಲೂ ವಿಶೇಷವಾಗಿ ಶುಕ್ಲ ಪಕ್ಷದ ಮಂಗಳವಾರದಂದು ಸ್ನಾನ ಮಾಡಿ ಶುದ್ಧರಾಗಿ ಈ ಮಂತ್ರವನ್ನು ಪಠಿಸುವುದರಿಂದ ಜೀವನದಲ್ಲಿ ಸಾಲಗಳಿಂದ ಮುಕ್ತರಾಗುವುದುಲ್ಲದೆ, ಆರ್ಥಿಕ ಬಿಕ್ಕಟ್ಟುಗಳು ದೂರವಾಗವುದು.

ಮಂಗಳೋ ಭೂಮಿ ಪುತ್ರಶ್ಚ ಋಣ ಅರ್ಥ ಧನ ಪ್ರದಾ
ಸ್ತಿರಸನೋ ಮಹಾಕಾಯ ಸರ್ವಕರ್ಮ ವಿರೋಧಕ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಮುಂದಿನ ಸುದ್ದಿ
Show comments