ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

Krishnaveni K
ಶನಿವಾರ, 21 ಮಾರ್ಚ್ 2026 (08:34 IST)
ಶನಿ ಸೇರಿದಂತೆ ನವಗ್ರಹಗಳ ದೋಷ ನಿವಾರಣೆಗೆ ಇಂದು ತಪ್ಪದೇ ನವಗ್ರಹಗಳ ಕುರಿತು ಮಂತ್ರವನ್ನು ಪಠಿಸಿ. ಇದಕ್ಕಾಗಿ ಇಲ್ಲಿದೆ ನವಗ್ರಹ ಪೀಡಾಹರ ಮಂತ್ರ.
ಗ್ರಹಾಣಾಮಾದಿರಾದಿತ್ಯೋ ಲೋಕರಕ್ಷಣಕಾರಕಃ ।
ವಿಷಮಸ್ಥಾನಸಂಭೂತಾಂ ಪೀಡಾಂ ಹರತು ಮೇ ರವಿಃ ॥ 1 ॥

ರೋಹಿಣೀಶಃ ಸುಧಾಮೂರ್ತಿಃ ಸುಧಾಗಾತ್ರಃ ಸುಧಾಶನಃ ।
ವಿಷಮಸ್ಥಾನಸಂಭೂತಾಂ ಪೀಡಾಂ ಹರತು ಮೇ ವಿಧುಃ ॥ 2 ॥

ಭೂಮಿಪುತ್ರೋ ಮಹಾತೇಜಾ ಜಗತಾಂ ಭಯಕೃತ್ ಸದಾ ।
ವೃಷ್ಟಿಕೃದ್ವೃಷ್ಟಿಹರ್ತಾ ಚ ಪೀಡಾಂ ಹರತು ಮೇ ಕುಜಃ ॥ 3 ॥

ಉತ್ಪಾತರೂಪೋ ಜಗತಾಂ ಚಂದ್ರಪುತ್ರೋ ಮಹಾದ್ಯುತಿಃ ।
ಸೂರ್ಯಪ್ರಿಯಕರೋ ವಿದ್ವಾನ್ ಪೀಡಾಂ ಹರತು ಮೇ ಬುಧಃ ॥ 4 ॥

ದೇವಮಂತ್ರೀ ವಿಶಾಲಾಕ್ಷಃ ಸದಾ ಲೋಕಹಿತೇ ರತಃ ।
ಅನೇಕಶಿಷ್ಯಸಂಪೂರ್ಣಃ ಪೀಡಾಂ ಹರತು ಮೇ ಗುರುಃ ॥ 5 ॥

ದೈತ್ಯಮಂತ್ರೀ ಗುರುಸ್ತೇಷಾಂ ಪ್ರಾಣದಶ್ಚ ಮಹಾಮತಿಃ ।
ಪ್ರಭುಸ್ತಾರಾಗ್ರಹಾಣಾಂ ಚ ಪೀಡಾಂ ಹರತು ಮೇ ಭೃಗುಃ ॥ 6 ॥

ಸೂರ್ಯಪುತ್ರೋ ದೀರ್ಘದೇಹೋ ವಿಶಾಲಾಕ್ಷಃ ಶಿವಪ್ರಿಯಃ ।
ಮಂದಚಾರಃ ಪ್ರಸನ್ನಾತ್ಮಾ ಪೀಡಾಂ ಹರತು ಮೇ ಶನಿಃ ॥ 7 ॥

ಮಹಾಶಿರಾ ಮಹಾವಕ್ತ್ರೋ ದೀರ್ಘದಂಷ್ಟ್ರೋ ಮಹಾಬಲಃ ।
ಅತನುಶ್ಚೋರ್ಧ್ವಕೇಶಶ್ಚ ಪೀಡಾಂ ಹರತು ಮೇ ಶಿಖೀ ॥ 8 ॥

ಅನೇಕರೂಪವರ್ಣೈಶ್ಚ ಶತಶೋಽಥ ಸಹಸ್ರಶಃ ।
ಉತ್ಪಾತರೂಪೋ ಜಗತಾಂ ಪೀಡಾಂ ಹರತು ಮೇ ತಮಃ ॥ 9 ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments